ಬ್ರೇಕಿಂಗ್ ನ್ಯೂಸ್
03-06-24 11:41 am Udupi Correspondent ಕ್ರೈಂ
ಉಡುಪಿ, ಜೂ. 03: ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಕಾರಿನಲ್ಲಿ ನಿರಂತರ ಅತ್ಯಾಚಾರ ಮಾಡಿರೋ ಪ್ರಕರಣ ದಾಖಲಾಗಿದೆ.
ಅಷ್ಟೇ ಅಲ್ಲ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿಕೊಳ್ಳುತ್ತಿದ್ದ ವಿಕೃತಕಾಮಿ ಪರಾರಿ ಆಗಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾಸೈಬೈಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
25 ವರ್ಷದ ಉದ್ಯಮಿ ಶ್ರೇಯಸ್ ನಾಯ್ಕ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದೆ. ಕಳೆದ ಮೇ 18ರಂದು ಪ್ರಕರಣ ದಾಖಲಾಗಿದ್ದು, ಶ್ರೇಯಸ್ ನಾಯ್ಕ್ ತಲೆಮರೆಸಿಕೊಂಡಿದ್ದಾನೆ.
ಶಾಲೆಗೆ ಹೋಗುವ ವಿದ್ಯಾರ್ಥಿನಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ ಶ್ರೇಯಸ್ ಲೈಂಗಿಕ ದೌರ್ಜನ್ಯ ನಡೆಸಿ ಅದನ್ನ ವಿಡಿಯೋ ಮಾಡಿಕೊಳ್ಳುತ್ತಿದ್ದ ಎನ್ನಲಾಗಿದೆ.
ಈಗ ಬಾಲಕಿಯೊಬ್ಬಳ ಮೇಲೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರವೆಸಗಿದ್ದಾನೆ. ಬಾಲಕಿಯನ್ನು ಹಾಲಾಡಿ ರಸ್ತೆ ಹೆಗ್ಗೋಡ್ಲುವಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಅತ್ಯಾಚಾರ ಎಸಗಿ ಅದರ ವಿಡಿಯೋ ಮಾಡಿ ಬಾಲಕಿಯನ್ನ ಹೆದರಿಸಿ ಪದೇ ಪದೇ ಅತ್ಯಾಚಾರ ಎಸಗುತ್ತಿದ್ದ ಆರೋಪ ಕೇಳಿಬಂದಿದೆ. ಬಾಲಕಿ ಗರ್ಭವತಿ ಆಗಿದ್ದರಿಂದ ಪ್ರಕರಣ ಈಗ ಬೆಳಕಿಗೆ ಬಂದಿದೆ.
ತಲೆಮರೆಸಿಕೊಂಡಿರುವ ಶ್ರೇಯಸ್ಗಾಗಿ ಕುಂದಾಪುರ ತಾಲೂಕಿನ ಅಮಾಸೈಬೈಲ್ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.
ಸಂತ್ರಸ್ತೆಯ ಹೇಳಿಕೆಯನ್ನು ಆಧರಿಸಿ ಸೈಬರ್ ಪೊಲೀಸರು ಆರೋಪಿ ಮನೆಯಿಂದ ಲ್ಯಾಪ್ಟಾಪ್ಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯು ಲ್ಯಾಪ್ಟಾಪ್ಗೆ ಪಾಸ್ವರ್ಡ್ ಹಾಕಿದ್ದು, ವಿಡಿಯೋಗಳನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ.
ಮೇ18 ರಂದು ಆರೋಪಿ ಶ್ರೇಯಸ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಾಗುತ್ತಲೇ ಆರೋಪಿ ತಲೆಮರೆಸಿಕೊಂಡಿದ್ದಾನೆ. ಆರೋಪಿ ಶ್ರೇಯಸ್ ಬಂಧನಕ್ಕೆ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದ್ದು, ಸದ್ಯ ತಲೆಮರೆಸಿಕೊಂಡಿರುವ ಶ್ರೇಯಸ್ಗಾಗಿ ಪೊಲೀಸರ ಹುಡುಕಾಟ ಆರಂಭಿಸಿದ್ದಾರೆ.
Kundapur 23 year old Shreyas a businessman runs after rape complaint filed, it is alleged that he was targetting school girls Take them in car and then have sex with them.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm