ಬ್ರೇಕಿಂಗ್ ನ್ಯೂಸ್
08-06-24 08:46 pm Mangalore Correspondent ಕ್ರೈಂ
ಮಂಗಳೂರು, ಜೂನ್ 8: 19 ವರ್ಷದ ಯುವತಿಯನ್ನು ಖಾಸಗಿ ಬಸ್ಸಿನಲ್ಲಿ ಚುಡಾಯಿಸಿದ್ದಲ್ಲದೆ, ಸೊಂಟಕ್ಕೆ ಕೈಹಾಕಿ ಮಾನಭಂಗಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಯುವತಿ ನಾಗುರಿಯ ಎಸ್.ಕೆ ಗ್ರೂಪ್ ಆಫ್ ಕಂಪನಿಯಲ್ಲಿ ಪ್ರೊಡಕ್ಟ್ ಸೇಲ್ ಮಾಡುತ್ತಿದ್ದು, ಜೂನ್ 7ರಂದು ಬೆಳಗ್ಗೆ 9.15 ಗಂಟೆಗೆ ಸ್ಟೇಟ್ ಬ್ಯಾಂಕ್ ಕಡೆಯಿಂದ ಬಜಪೆ ಕಡೆಗೆ ತೆರಳುವ ಬಸ್ಸಿನಲ್ಲಿ ಹೊರಟಿದ್ದಳು. ಇದೇ ಸಂದರ್ಭದಲ್ಲಿ ಬಜಪೆ ನಿವಾಸಿ ಕಲಂದರ್ ಶಾಫಿ(31) ಎಂಬ ಯುವಕ ಹಿಂಬಾಲಿಸಿಕೊಂಡು ಯುವತಿ ಕುಳಿತುಕೊಂಡಿದ್ದ ಸೀಟಿನ ಹಿಂಬದಿಯಲ್ಲಿ ಕುಳಿತಿದ್ದ. ಆರೋಪಿ ಯುವಕ, ಬಸ್ಸಿನಲ್ಲಿದ್ದ ಯುವತಿಯ ಸೊಂಟಕ್ಕೆ ಕೈ ಹಾಕಿದ್ದು ಲೈಂಗಿಕ ಕಿರುಕುಳ ನೀಡಿದ್ದಾನೆ. ಯುವತಿ ಕಿರುಚಾಡಿದ್ದು, ಈ ಸಂದರ್ಭದಲ್ಲಿ ಇತರೇ ಸಾರ್ವಜನಿಕರು ಸೇರಿ ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಆನಂತರ, ಬಸ್ ಬಳ್ಳಾಲ್ ಬಾಗ್ ತಲುಪಿದಾಗ ಯುವಕ ಓಡಿ ತಪ್ಪಿಸಲು ಯತ್ನಿಸಿದ್ದು ಆರೋಪಿಯನ್ನು ಹಿಡಿದು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆ ಬಗ್ಗೆ ಯುವತಿ ನೀಡಿದ ದೂರಿನಂತೆ ಆರೋಪಿ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ 354ಎ ಮತ್ತು 354ಡಿ ಅಡಿ ಕೇಸು ದಾಖಲಾಗಿದೆ. ಸಾರ್ವಜನಿಕರು ತನ್ನ ಮೇಲೆ ಹಲ್ಲೆ ನಡೆಸಿಲ್ಲ ಎಂದು ಆರೋಪಿ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ.
Mangalore 31 year old thrashed arrested over touching girl and misbehaving in bus. The arrested has been identified as Kalandar Shafi.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 07:18 pm
HK News Staffer
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am