ಬ್ರೇಕಿಂಗ್ ನ್ಯೂಸ್
08-06-24 08:46 pm Mangalore Correspondent ಕ್ರೈಂ
ಮಂಗಳೂರು, ಜೂನ್ 8: 19 ವರ್ಷದ ಯುವತಿಯನ್ನು ಖಾಸಗಿ ಬಸ್ಸಿನಲ್ಲಿ ಚುಡಾಯಿಸಿದ್ದಲ್ಲದೆ, ಸೊಂಟಕ್ಕೆ ಕೈಹಾಕಿ ಮಾನಭಂಗಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಯುವತಿ ನಾಗುರಿಯ ಎಸ್.ಕೆ ಗ್ರೂಪ್ ಆಫ್ ಕಂಪನಿಯಲ್ಲಿ ಪ್ರೊಡಕ್ಟ್ ಸೇಲ್ ಮಾಡುತ್ತಿದ್ದು, ಜೂನ್ 7ರಂದು ಬೆಳಗ್ಗೆ 9.15 ಗಂಟೆಗೆ ಸ್ಟೇಟ್ ಬ್ಯಾಂಕ್ ಕಡೆಯಿಂದ ಬಜಪೆ ಕಡೆಗೆ ತೆರಳುವ ಬಸ್ಸಿನಲ್ಲಿ ಹೊರಟಿದ್ದಳು. ಇದೇ ಸಂದರ್ಭದಲ್ಲಿ ಬಜಪೆ ನಿವಾಸಿ ಕಲಂದರ್ ಶಾಫಿ(31) ಎಂಬ ಯುವಕ ಹಿಂಬಾಲಿಸಿಕೊಂಡು ಯುವತಿ ಕುಳಿತುಕೊಂಡಿದ್ದ ಸೀಟಿನ ಹಿಂಬದಿಯಲ್ಲಿ ಕುಳಿತಿದ್ದ. ಆರೋಪಿ ಯುವಕ, ಬಸ್ಸಿನಲ್ಲಿದ್ದ ಯುವತಿಯ ಸೊಂಟಕ್ಕೆ ಕೈ ಹಾಕಿದ್ದು ಲೈಂಗಿಕ ಕಿರುಕುಳ ನೀಡಿದ್ದಾನೆ. ಯುವತಿ ಕಿರುಚಾಡಿದ್ದು, ಈ ಸಂದರ್ಭದಲ್ಲಿ ಇತರೇ ಸಾರ್ವಜನಿಕರು ಸೇರಿ ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಆನಂತರ, ಬಸ್ ಬಳ್ಳಾಲ್ ಬಾಗ್ ತಲುಪಿದಾಗ ಯುವಕ ಓಡಿ ತಪ್ಪಿಸಲು ಯತ್ನಿಸಿದ್ದು ಆರೋಪಿಯನ್ನು ಹಿಡಿದು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆ ಬಗ್ಗೆ ಯುವತಿ ನೀಡಿದ ದೂರಿನಂತೆ ಆರೋಪಿ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ 354ಎ ಮತ್ತು 354ಡಿ ಅಡಿ ಕೇಸು ದಾಖಲಾಗಿದೆ. ಸಾರ್ವಜನಿಕರು ತನ್ನ ಮೇಲೆ ಹಲ್ಲೆ ನಡೆಸಿಲ್ಲ ಎಂದು ಆರೋಪಿ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ.
Mangalore 31 year old thrashed arrested over touching girl and misbehaving in bus. The arrested has been identified as Kalandar Shafi.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 07:08 pm
Mangalore Correspondent
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm