ಬ್ರೇಕಿಂಗ್ ನ್ಯೂಸ್
09-06-24 04:34 pm HK News Desk ಕ್ರೈಂ
ಮೈಸೂರು, ಜೂ 09: ವಿಚ್ಛೇದಿತ ಮಹಿಳೆ ಜತೆ ಲವ್ವಿ ಡವ್ವಿ ನಡೆಸಿ, ಆಕೆಯನ್ನು ಗರ್ಭಿಣಿ ಮಾಡಿ ಯುವಕನೊಬ್ಬ ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ. ಮದುವೆಯಾಗುತ್ತೇನೆಂದು ನಂಬಿಸಿ ಲೈಂಗಿಕವಾಗಿ ಯುವಕ ದುರ್ಬಳಕೆ ಮಾಡಿಕೊಂಡಿದ್ದಾನೆ ಎಂದು ಮಹಿಳೆ ನೀಡಿದ ದೂರಿನ ಮೇರೆಗೆ ನಗರದ ಸರಸ್ವತಿಪುರಂ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರಿನ ಬೋಗಾದಿಯ ಬ್ಯಾಂಕರ್ಸ್ ಕಾಲೋನಿಯ 34 ವರ್ಷದ ಮಹಿಳೆ ಮೋಸ ಹೋದವರು. ಮೈಸೂರಿನ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ನೊಂದ ಮಹಿಳೆ, ಕೊಳ್ಳೇಗಾಲದ ತೇರಂಬಳ್ಳಿ ಗ್ರಾಮದ ಹರೀಶ (25) ಎಂಬಾತನ ವಿರುದ್ಧ ದೂರು ನೀಡಿದ್ದಾರೆ.
2018ರಲ್ಲಿ ಗಂಡನಿಂದ ವಿಚ್ಛೇದನ ಪಡೆದು ಸ್ವತಂತ್ರವಾಗಿ ಬದುಕುತ್ತಿರುವ ಮಹಿಳೆ ಬಾಳಲ್ಲಿ ಮತ್ತೊಬ್ಬ ಯುವಕ ಎಂಟ್ರಿಯಾಗಿದ್ದಾನೆ. ಮದುವೆಯಾಗುತ್ತೇನೆ ಎಂದು ನಂಬಿಸಿ ಗರ್ಭಿಣಿ ಮಾಡಿ ಯುವಕ ಪರಾರಿಯಾಗಿದ್ದಾನೆ. ಮೈಸೂರಿನ ಖಾಸಗಿ ಕಂಪನಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದು, ಇಬ್ಬರೂ ಹವ್ಯಾಸಿ ಹಾಡುಗಾರರು. ಸಿಂಗಿಂಗ್ ಇವೆಂಟ್ಸ್ಗಳಲ್ಲಿ ಹಾಡು ಹೇಳಲು ಹೋಗುತ್ತಿದ್ದಾಗ ಪರಸ್ಪರ ಪರಿಚಯವಾಗಿತ್ತು. ಪರಿಚಯ ಪ್ರೇಮಕ್ಕೆ ತಿರುಗಿ ಪ್ರೀತ್ಸೆ ಎಂದು ದುಂಬಾಲು ಬಿದ್ದಿದ್ದ. ಕೊನೆಗೆ ಯುವಕನ ಒತ್ತಡಕ್ಕೆ ಮಣಿದ ಟೀಚರ್, ಆತನ ಪ್ರೀತಿಯನ್ನು ಒಪ್ಪಿದ್ದರಿಂದ ಮನೆಗೆ ಯುವಕ ಆಗಾಗ್ಗೆ ಬಂದು ಹೋಗುತ್ತಿದ್ದ.
ಮದುವೆಯಾದರೆ ಕೇಸ್ ವಾಪಸ್ ಪಡೆಯುತ್ತೇನೆ ಎಂದ ಮಹಿಳೆ ;
ಮದ್ಯ ಕುಡಿಸಿ ನನ್ನ ಬಲವಂತವಾಗಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾನೆ. ನಂತರ ಆರೋಪಿ ಹರೀಶನ ಮನೆಯವರಿಂದ ಮದುವೆಗೆ ನಿರಾಕರಣೆ ಮಾಡಲಾಗಿದೆ. ನನ್ನ ಮೇಲೆ ಅತ್ಯಾಚಾರ ಮಾಡಿ ಈಗ ಎರಡು ತಿಂಗಳಿಂದ ಕಾಣೆಯಾಗಿದ್ದಾನೆ. ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಹಾಗಾಗಿ ನಾನು ಸರಸ್ವತಿ ಪುರಂ ಪೋಲಿಸ್ ಠಾಣೆಯಲ್ಲಿ ದೂರು ಕೊಟ್ಟಿದ್ದೇನೆ. ಪೊಲೀಸರಿಂದ ನನಗೆ ನ್ಯಾಯಸಿಗುವ ಭರವಸೆ ಇದೆ. ಆತ ನನ್ನನ್ನು ಮದುವೆಯಾದರೆ ಕೇಸ್ ವಾಪಸ್ ಪಡೆಯುತ್ತೇನೆ. ಹೀಗಾಗಿ ನನಗೆ ನ್ಯಾಯ ಕೊಡಿಸಿ ಎಂದು ಪೊಲೀಸರ ಬಳಿ ನೊಂದ ಮಹಿಳೆ ಅಂಗಲಾಚಿದ್ದಾರೆ.
ಘಟನೆ ಸಂಬಂಧ ಸರಸ್ವತಿಪುರಂ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysuru 23 year old cheats women of marrige and makes her pregnant case filed. Women has stated that if he marries her will take the case back.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 07:08 pm
Mangalore Correspondent
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm