ಬ್ರೇಕಿಂಗ್ ನ್ಯೂಸ್
09-06-24 11:09 pm Mangalore Correspondent ಕ್ರೈಂ
ಉಳ್ಳಾಲ, ಜೂ.9: ಮೋದಿ ಪಟ್ಟಾಭಿಷೇಕ ಹಿನ್ನಲೆಯಲ್ಲಿ ಕೊಣಾಜೆ ಠಾಣೆ ವ್ಯಾಪ್ತಿಯ ಮುಡಿಪು ಸಮೀಪದ ಬೋಳಿಯಾರು ಬಳಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದು, ವಿಜಯೋತ್ಸವ ಮುಗಿಸಿ ವಾಪಸ್ಸಾಗುತ್ತಿದ್ದ ಕಾರ್ಯಕರ್ತರಿಬ್ಬರಿಗೆ ಅನ್ಯಕೋಮಿನ ತಂಡವೊಂದು ಚೂರಿಯಿಂದ ಇರಿದ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.
ಬಿಜೆಪಿ ಕಾರ್ಯಕರ್ತ ಹರೀಶ್ ಅಂಚನ್ ಹಾಗೂ ನಂದನ್ ಎಂಬವರಿಗೆ ಚೂರಿ ಇರಿಯಲಾಗಿದ್ದು ಗಾಯಾಳುಗಳಿಗೆ ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.



ಮೋದಿ ಪದಗ್ರಹಣದ ಪ್ರಯುಕ್ತ ವಿಜಯೋತ್ಸವ ಬೋಳಿಯಾರ್ ನಲ್ಲಿ ನಡೆದಿದ್ದು, ಈ ಸಂದರ್ಭದಲ್ಲಿ ಹರೀಶ್ ಅಂಚನ್, ಹರೀಶ್ ಅವರ ಭಾವ ವಿನೋದ್ ಮತ್ತು ನಂದನ್ ಎಂಬವರು ವಿಜಯೋತ್ಸವ ಮುಗಿಸಿ ಮನೆಗೆ ಮರಳುತ್ತಿದ್ದ ಸಂದರ್ಭ ಬೋಳಿಯಾರಿನ ಸಮಾಧಾನ್ ಬಾರ್ ಮುಂಭಾಗದಲ್ಲಿ ಅನ್ಯಕೋಮಿನ ತಂಡವೊಂದು ಅಡ್ಡಗಟ್ಟಿ ಹರೀಶ್ ಮತ್ತು ನಂದನ್ ಮೇಲೆ ಹಲ್ಲೆಗೈದು ಚೂರಿಯಿಂದ ಇರಿದು ಪರಾರಿಯಾಗಿದೆ ಎನ್ನಲಾಗಿದೆ.
ಹರೀಶ್ ಅಂಚನ್ ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಆಸ್ಪತ್ರೆಗೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಸೇರಿದಂತೆ ಅನೇಕ ಮುಖಂಡರು ಭೇಟಿ ನೀಡಿದ್ದಾರೆ. ಬೋಳಿಯಾರ್ ನಲ್ಲಿ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಸಮಾಧಾನ್ ಬಾರಿನ ಸಿಸಿಟಿವಿ ಡಿವಿಆರ್ ನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ಕೊಣಾಜೆ ಠಾಣೆಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದು ರಾತ್ರಿಯಾದರೂ 50ಕ್ಕೂ ಹೆಚ್ಚು ಕಾರ್ಯಕರ್ತರು ಸೇರಿದ್ದಾರೆ. ಆರೋಪಿಗಳನ್ನು ಕೂಡಲೇ ಬಂಧಿಸಲು ಆಗ್ರಹಿಸಿದ್ದಾರೆ.
Two attacked stabbed during BJP during Modi taking celebration in Mangalore at Boliyar konaje. Konaje police arrived at the spot and are investigating the case. Some miscreants attacked as they were returning back home after celebrations
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm