ಬ್ರೇಕಿಂಗ್ ನ್ಯೂಸ್
11-06-24 10:51 am Mangalore Correspondent ಕ್ರೈಂ
ಮಂಗಳೂರು, ಜೂನ್ 11: ಬ್ಯಾಂಕ್ ಮ್ಯಾನೇಜರೊಬ್ಬರು ಖಾಸಗಿ ವ್ಯಕ್ತಿಯ ಜೊತೆ ಸೇರಿ 65 ಲಕ್ಷ ರೂ. ಹೂಡಿಕೆ ಮಾಡಿಸಿ ವ್ಯಕ್ತಿಯೊಬ್ಬರಿಗೆ ಮೋಸ ಮಾಡಿದ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೈಕಂಪಾಡಿ ಕುಕ್ಕಾಡಿ ಕಾಂಪ್ಲೆಕ್ಸ್ ನಲ್ಲಿ ಮಳಿಗೆ ಹೊಂದಿದ್ದ ಶರೀಫ್ ಮತ್ತು ಸುರತ್ಕಲ್ ಖಾಸಗಿ ಬ್ಯಾಂಕ್ ಶಾಖೆಯ ಮ್ಯಾನೇಜರ್ ರಾಘವೇಂದ್ರ ಶೇಟ್ ಪ್ರಕರಣದ ಆರೋಪಿಗಳು. ಪ್ರದೀಪ್ ಕುಮಾರ್ ಎಂಬವರು ತನ್ನ ಪತ್ನಿಯ ಜೊತೆಗೆ ಸುರತ್ಕಲ್ ಖಾಸಗಿ ಬ್ಯಾಂಕಿನಲ್ಲಿ ಖಾತೆ ತೆರೆದಿದ್ದರು. ಬ್ಯಾಂಕಿನಲ್ಲಿ ಮ್ಯಾನೇಜರ್ ಆಗಿದ್ದ ರಾಘವೇಂದ್ರ ಶೇಟ್ ಪರಿಚಿತನಾಗಿದ್ದು, ಇಲ್ಲಿ ಹಣವನ್ನು ಠೇವಣಿ ಇಡುವುದಕ್ಕಿಂತ ವ್ಯವಹಾರದಲ್ಲಿ ಹೂಡಿಕೆ ಮಾಡುವುದು ಬೆಟರ್ ಎಂದು ಸಲಹೆ ನೀಡಿದ್ದಾರೆ. ಅಲ್ಲದೆ, ತನ್ನ ಪರಿಚಯದ ಶರೀಫ್ ಅವರ ಕೋಕ್ ಸರಬರಾಜು ವ್ಯವಹಾರದಲ್ಲಿ ಪಾಲುದಾರನಾಗುವಂತೆ ತಿಳಿಸಿದ್ದಾರೆ. ಶರೀಫ್ ಬ್ಯಾಂಕ್ ಲೋನ್ ಪಡೆಯಲು ಮುಂದಾಗಿದ್ದು, ಅದಕ್ಕೆ ವಿಳಂಬ ಆಗಬಹುದು. ನೀವು ಹೂಡಿಕೆ ಮಾಡಿದರೆ ಲಾಭ ಬರಬಹುದು ಎಂದು ಹೇಳಿದ್ದರು.
ಅದರಂತೆ, ಪ್ರದೀಪ್ ಕುಮಾರ್ ಅವರು ಶರೀಫ್ ಜೊತೆಗೆ ಪಾಲುದಾರನಾಗಲು ಸಮ್ಮತಿಸಿದ್ದು, ವ್ಯವಹಾರದಲ್ಲಿ 50 ಲಕ್ಷ ರೂ. ಹೂಡಿಕೆ ಮಾಡಿದ್ದರು. ಹಣದ ಭದ್ರತೆಗಾಗಿ ಅಬ್ದುಲ್ ಬಶೀರ್ ಎಂಬವರ ಜಾಗವನ್ನು ಸಾಲದ ವ್ಯವಹಾರಕ್ಕಾಗಿ ಕರಾರು ಮಾಡಿಕೊಂಡಿದ್ದರು. ಆನಂತರ, ಅಕ್ಟೋಬರ್ 17ರಂದು ಮತ್ತೆ 15 ಲಕ್ಷ ರೂ. ಹಣವನ್ನು ಬೇರೊಂದು ಬ್ಯಾಂಕ್ ಖಾತೆಯಿಂದ ಪ್ರದೀಪ್ ಕುಮಾರ್, ಶರೀಫ್ ಖಾತೆಗೆ ವರ್ಗಾಯಿಸಿದ್ದರು. ಇದಕ್ಕಾಗಿ ಖಾಲಿ ಚೆಕ್ ಪತ್ರವನ್ನೂ ಪಡೆದಿದ್ದರು. ಆದರೆ, ಕರಾರು ಪ್ರಕಾರ ಶರೀಫ್ ಹಣವನ್ನು ಹಿಂತಿರುಗಿಸದೆ ವಂಚಿಸಿದ್ದಾನೆ.
ಚೆಕ್ಕನ್ನು ಬ್ಯಾಂಕಿಗೆ ಹಾಕಿದಾಗ, ಅದು ಬೌನ್ಸ್ ಆಗಿದ್ದು, 65 ಲಕ್ಷ ಹೂಡಿಕೆ ಮಾಡಿದ್ದ ಪ್ರದೀಪ್ ಕುಮಾರ್ ಮೋಸ ಹೋಗಿದ್ದಾರೆ. ಇದಲ್ಲದೆ, ಹಣ ಹೂಡಿಕೆ ಮಾಡಿಸಿದ್ದಕ್ಕಾಗಿ ಬ್ಯಾಂಕ್ ಮ್ಯಾನೇಜರ್, ಶರೀಫ್ ಬಳಿಯಿಂದ ಕಮಿಷನ್ ಹಣವನ್ನೂ ಪಡೆದಿರುವುದು ತಿಳಿಯುತ್ತಲೇ ಪ್ರದೀಪ್ ಕುಮಾರ್ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ.
Fraud by bank manager of 65 lakhs in the name of investment in supplies in Mangalore. A case has been registered against Raghavendra at cen police station.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm