ಬ್ರೇಕಿಂಗ್ ನ್ಯೂಸ್
07-08-20 12:45 pm Headline Karnataka News Network ಕ್ರೈಂ
ಬಂಟ್ವಾಳ, ಆಗಸ್ಟ್ 07: ಬೈಕ್ ಅಪಘಾತವನ್ನು ಮುಂದಿಟ್ಟು ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆಗೆ ಪ್ರತೀಕಾರಕ್ಕೆ ಯತ್ನಿಸಲಾಗಿದೆ ಎಂದು ಸ್ಥಾಪಿತ ಹಿತಾಸಕ್ತಿಗಳು ಬಿಂಬಿಸಲು ಹೊರಟ ವಿಚಾರ ಬೆಳಕಿಗೆ ಬಂದಿದೆ.
ಮಧ್ಯಾಹ್ನ 12.30ರ ಸುಮಾರಿಗೆ ಶರತ್ ಮಡಿವಾಳ ಕೊಲೆ ಆರೋಪಿ ಶರೀಫ್ ತನ್ನ ಬೈಕ್ ನಲ್ಲಿ ಮಸೀದಿಗೆ ತೆರಳುತ್ತಿದ್ದ ಸಂದರ್ಭ ಎದುರಿನಿಂದ ಬಂದ ಬೈಕ್ ಒಂದಕ್ಕೆ ಅಪಘಾತ ವಾಗಿತ್ತು. ಈ ವೇಳೆ, ಶರೀಫ್ ಮತ್ತು ಬೈಕ್ ನವರಿಗೆ ಗಲಾಟೆ ನಡೆದು ನವೀನ್ ಎಂಬಾತನ ಮೇಲೆ ಹಲ್ಲೆ ನಡೆಸಿದ್ದೂ ಆಗಿತ್ತು. ಇದೇ ಘಟನೆ ಹಿನ್ನೆಲೆಯಲಿ ನವೀನ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ. ಈಗ ಅದೇ ಚಿಕ್ಕ ಅಪಘಾತ ಘಟನೆಯನ್ನು ಕೆಲವು ಸ್ವಹಿತಾಸಕ್ತಿ ಆಧರಿತ ಸಂಘಟನೆಗಳು ಕೊಲೆ ಯತ್ನ ಎಂಬುದಾಗಿ ಬಿಂಬಿಸುತ್ತಿವೆ. ಅಲ್ಲದೆ, ಆರೋಪಿ ಶರೀಫ್ ನನ್ನು ಕೂಡ ಆಸ್ಪತ್ರೆಗೆ ದಾಖಲಿಸಿ, ಆರೋಪಿ ಮೂಲಕ ಅದೇ ರೀತಿಯ ಹೇಳಿಕೆ ಕೊಡುವಂತೆ ಮಾಡಿದ್ದಾರೆ.

ಸಜಿಪ ಮುಡ್ನೂರು ಬಳಿಯ ಆಲಾಡಿ ಎಂಬಲ್ಲಿ ಈ ಘಟನೆ ನಡೆದಿದ್ದು ಅದು ಮುಸ್ಲಿಂ ಜನಸಂಖ್ಯೆ ಹೆಚ್ಚಿರುವ ಪ್ರದೇಶವಾಗಿದೆ. ಅಲ್ಲದೆ, ಯಾವಾಗಲೂ ಜನ ಓಡಾಡುವ ರಸ್ತೆಯಲ್ಲಿಯೇ ಈ ಅಪಘಾತ ನಡೆದಿತ್ತು. ಆದರೆ ಇದೇ ಬೈಕ್ ಅಪಘಾತವನ್ನೇ ಮುಂದಿಟ್ಟು ಕೆಲವರು ಉದ್ದೇಶಪೂರ್ವಕ ಕೋಮುಭಾವನೆ ಕೆರಳಿಸಲು ಯತ್ನಿಸುತ್ತಿದ್ದಾರೆ ಅನ್ನುವ ಮಾತು ಕೇಳಿಬರುತ್ತಿದೆ.
ಇಷ್ಟಕ್ಕೂ ಶರೀಫ್ ಕಾಲಿಗೆ ತರಚಿದ ಗಾಯ ಮಾತ್ರ ಆಗಿರುವುದು ಆತನ ಹೇಳಿಕೆ ಪೊಲೀಸರಿಗೂ ಸಂಶಯ ಹುಟ್ಟಿಸಿದೆ. ಮುಸ್ಲಿಂ ಬಾಹುಳ್ಯ ಇರುವ ಪ್ರದೇಶದಲ್ಲಿ ಶರೀಫ್ ಮೇಲೆ ಕೊಲೆಗೆ ಯತ್ನ ನಡೆದಿರಬಹುದಾ ಎನ್ನುವ ಪ್ರಶ್ನೆಯೂ ಮೂಡುತ್ತಿದೆ. ಈ ಬಗ್ಗೆ ಬಂಟ್ವಾಳ ಪೊಲೀಸರು ಕೂಡ ಎಚ್ಚತ್ತುಕೊಂಡಿದ್ದು ಸ್ಥಾಪಿತ ಹಿತಾಸಕ್ತಿಯ ಸುದ್ದಿಯ ಬೆನ್ನತ್ತಿದ್ದಾರೆ.
08-03-26 10:17 pm
HK News Staffer
ಟ್ರಂಪ್ ತಾಳಕ್ಕೆ ತಕ್ಕಂತೆ ಕುಣಿಯುವ ಗುಲಾಮ ಮೋದಿ ; ಇ...
08-03-26 07:51 pm
ಯುಪಿಎಸ್ಸಿ ಪರೀಕ್ಷೆಯಲ್ಲಿ ಒಟ್ಟು 958 ಮಂದಿ ತೇರ್ಗಡೆ...
08-03-26 07:38 pm
ಅಮಾನುಷ ಕೃತ್ಯ ; 90 ವರ್ಷದ ಅಜ್ಜಿಯನ್ನೂ ಬಿಡದ ಕಾಮುಕ...
08-03-26 04:47 pm
ಮಾನಹಾನಿ ಸುದ್ದಿಗಳ ಜಾಲತಾಣ ಲಿಂಕ್ ತೆರವು ಕೋರಿ ಕರ್ನ...
08-03-26 03:41 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm