ಬ್ರೇಕಿಂಗ್ ನ್ಯೂಸ್
07-08-20 12:45 pm Headline Karnataka News Network ಕ್ರೈಂ
ಬಂಟ್ವಾಳ, ಆಗಸ್ಟ್ 07: ಬೈಕ್ ಅಪಘಾತವನ್ನು ಮುಂದಿಟ್ಟು ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆಗೆ ಪ್ರತೀಕಾರಕ್ಕೆ ಯತ್ನಿಸಲಾಗಿದೆ ಎಂದು ಸ್ಥಾಪಿತ ಹಿತಾಸಕ್ತಿಗಳು ಬಿಂಬಿಸಲು ಹೊರಟ ವಿಚಾರ ಬೆಳಕಿಗೆ ಬಂದಿದೆ.
ಮಧ್ಯಾಹ್ನ 12.30ರ ಸುಮಾರಿಗೆ ಶರತ್ ಮಡಿವಾಳ ಕೊಲೆ ಆರೋಪಿ ಶರೀಫ್ ತನ್ನ ಬೈಕ್ ನಲ್ಲಿ ಮಸೀದಿಗೆ ತೆರಳುತ್ತಿದ್ದ ಸಂದರ್ಭ ಎದುರಿನಿಂದ ಬಂದ ಬೈಕ್ ಒಂದಕ್ಕೆ ಅಪಘಾತ ವಾಗಿತ್ತು. ಈ ವೇಳೆ, ಶರೀಫ್ ಮತ್ತು ಬೈಕ್ ನವರಿಗೆ ಗಲಾಟೆ ನಡೆದು ನವೀನ್ ಎಂಬಾತನ ಮೇಲೆ ಹಲ್ಲೆ ನಡೆಸಿದ್ದೂ ಆಗಿತ್ತು. ಇದೇ ಘಟನೆ ಹಿನ್ನೆಲೆಯಲಿ ನವೀನ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ. ಈಗ ಅದೇ ಚಿಕ್ಕ ಅಪಘಾತ ಘಟನೆಯನ್ನು ಕೆಲವು ಸ್ವಹಿತಾಸಕ್ತಿ ಆಧರಿತ ಸಂಘಟನೆಗಳು ಕೊಲೆ ಯತ್ನ ಎಂಬುದಾಗಿ ಬಿಂಬಿಸುತ್ತಿವೆ. ಅಲ್ಲದೆ, ಆರೋಪಿ ಶರೀಫ್ ನನ್ನು ಕೂಡ ಆಸ್ಪತ್ರೆಗೆ ದಾಖಲಿಸಿ, ಆರೋಪಿ ಮೂಲಕ ಅದೇ ರೀತಿಯ ಹೇಳಿಕೆ ಕೊಡುವಂತೆ ಮಾಡಿದ್ದಾರೆ.

ಸಜಿಪ ಮುಡ್ನೂರು ಬಳಿಯ ಆಲಾಡಿ ಎಂಬಲ್ಲಿ ಈ ಘಟನೆ ನಡೆದಿದ್ದು ಅದು ಮುಸ್ಲಿಂ ಜನಸಂಖ್ಯೆ ಹೆಚ್ಚಿರುವ ಪ್ರದೇಶವಾಗಿದೆ. ಅಲ್ಲದೆ, ಯಾವಾಗಲೂ ಜನ ಓಡಾಡುವ ರಸ್ತೆಯಲ್ಲಿಯೇ ಈ ಅಪಘಾತ ನಡೆದಿತ್ತು. ಆದರೆ ಇದೇ ಬೈಕ್ ಅಪಘಾತವನ್ನೇ ಮುಂದಿಟ್ಟು ಕೆಲವರು ಉದ್ದೇಶಪೂರ್ವಕ ಕೋಮುಭಾವನೆ ಕೆರಳಿಸಲು ಯತ್ನಿಸುತ್ತಿದ್ದಾರೆ ಅನ್ನುವ ಮಾತು ಕೇಳಿಬರುತ್ತಿದೆ.
ಇಷ್ಟಕ್ಕೂ ಶರೀಫ್ ಕಾಲಿಗೆ ತರಚಿದ ಗಾಯ ಮಾತ್ರ ಆಗಿರುವುದು ಆತನ ಹೇಳಿಕೆ ಪೊಲೀಸರಿಗೂ ಸಂಶಯ ಹುಟ್ಟಿಸಿದೆ. ಮುಸ್ಲಿಂ ಬಾಹುಳ್ಯ ಇರುವ ಪ್ರದೇಶದಲ್ಲಿ ಶರೀಫ್ ಮೇಲೆ ಕೊಲೆಗೆ ಯತ್ನ ನಡೆದಿರಬಹುದಾ ಎನ್ನುವ ಪ್ರಶ್ನೆಯೂ ಮೂಡುತ್ತಿದೆ. ಈ ಬಗ್ಗೆ ಬಂಟ್ವಾಳ ಪೊಲೀಸರು ಕೂಡ ಎಚ್ಚತ್ತುಕೊಂಡಿದ್ದು ಸ್ಥಾಪಿತ ಹಿತಾಸಕ್ತಿಯ ಸುದ್ದಿಯ ಬೆನ್ನತ್ತಿದ್ದಾರೆ.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 04:09 pm
HK News Staffer
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm
ಪರವಾನಗಿ ಇಲ್ಲದೆ ಔಷಧಿ ದಾಸ್ತಾನು ; ಬೆಂಗಳೂರಿನ ಅಮೆಜ...
06-09-26 10:28 pm
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm