ಬ್ರೇಕಿಂಗ್ ನ್ಯೂಸ್
07-08-20 12:45 pm Headline Karnataka News Network ಕ್ರೈಂ
ಬಂಟ್ವಾಳ, ಆಗಸ್ಟ್ 07: ಬೈಕ್ ಅಪಘಾತವನ್ನು ಮುಂದಿಟ್ಟು ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆಗೆ ಪ್ರತೀಕಾರಕ್ಕೆ ಯತ್ನಿಸಲಾಗಿದೆ ಎಂದು ಸ್ಥಾಪಿತ ಹಿತಾಸಕ್ತಿಗಳು ಬಿಂಬಿಸಲು ಹೊರಟ ವಿಚಾರ ಬೆಳಕಿಗೆ ಬಂದಿದೆ.
ಮಧ್ಯಾಹ್ನ 12.30ರ ಸುಮಾರಿಗೆ ಶರತ್ ಮಡಿವಾಳ ಕೊಲೆ ಆರೋಪಿ ಶರೀಫ್ ತನ್ನ ಬೈಕ್ ನಲ್ಲಿ ಮಸೀದಿಗೆ ತೆರಳುತ್ತಿದ್ದ ಸಂದರ್ಭ ಎದುರಿನಿಂದ ಬಂದ ಬೈಕ್ ಒಂದಕ್ಕೆ ಅಪಘಾತ ವಾಗಿತ್ತು. ಈ ವೇಳೆ, ಶರೀಫ್ ಮತ್ತು ಬೈಕ್ ನವರಿಗೆ ಗಲಾಟೆ ನಡೆದು ನವೀನ್ ಎಂಬಾತನ ಮೇಲೆ ಹಲ್ಲೆ ನಡೆಸಿದ್ದೂ ಆಗಿತ್ತು. ಇದೇ ಘಟನೆ ಹಿನ್ನೆಲೆಯಲಿ ನವೀನ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ. ಈಗ ಅದೇ ಚಿಕ್ಕ ಅಪಘಾತ ಘಟನೆಯನ್ನು ಕೆಲವು ಸ್ವಹಿತಾಸಕ್ತಿ ಆಧರಿತ ಸಂಘಟನೆಗಳು ಕೊಲೆ ಯತ್ನ ಎಂಬುದಾಗಿ ಬಿಂಬಿಸುತ್ತಿವೆ. ಅಲ್ಲದೆ, ಆರೋಪಿ ಶರೀಫ್ ನನ್ನು ಕೂಡ ಆಸ್ಪತ್ರೆಗೆ ದಾಖಲಿಸಿ, ಆರೋಪಿ ಮೂಲಕ ಅದೇ ರೀತಿಯ ಹೇಳಿಕೆ ಕೊಡುವಂತೆ ಮಾಡಿದ್ದಾರೆ.
ಸಜಿಪ ಮುಡ್ನೂರು ಬಳಿಯ ಆಲಾಡಿ ಎಂಬಲ್ಲಿ ಈ ಘಟನೆ ನಡೆದಿದ್ದು ಅದು ಮುಸ್ಲಿಂ ಜನಸಂಖ್ಯೆ ಹೆಚ್ಚಿರುವ ಪ್ರದೇಶವಾಗಿದೆ. ಅಲ್ಲದೆ, ಯಾವಾಗಲೂ ಜನ ಓಡಾಡುವ ರಸ್ತೆಯಲ್ಲಿಯೇ ಈ ಅಪಘಾತ ನಡೆದಿತ್ತು. ಆದರೆ ಇದೇ ಬೈಕ್ ಅಪಘಾತವನ್ನೇ ಮುಂದಿಟ್ಟು ಕೆಲವರು ಉದ್ದೇಶಪೂರ್ವಕ ಕೋಮುಭಾವನೆ ಕೆರಳಿಸಲು ಯತ್ನಿಸುತ್ತಿದ್ದಾರೆ ಅನ್ನುವ ಮಾತು ಕೇಳಿಬರುತ್ತಿದೆ.
ಇಷ್ಟಕ್ಕೂ ಶರೀಫ್ ಕಾಲಿಗೆ ತರಚಿದ ಗಾಯ ಮಾತ್ರ ಆಗಿರುವುದು ಆತನ ಹೇಳಿಕೆ ಪೊಲೀಸರಿಗೂ ಸಂಶಯ ಹುಟ್ಟಿಸಿದೆ. ಮುಸ್ಲಿಂ ಬಾಹುಳ್ಯ ಇರುವ ಪ್ರದೇಶದಲ್ಲಿ ಶರೀಫ್ ಮೇಲೆ ಕೊಲೆಗೆ ಯತ್ನ ನಡೆದಿರಬಹುದಾ ಎನ್ನುವ ಪ್ರಶ್ನೆಯೂ ಮೂಡುತ್ತಿದೆ. ಈ ಬಗ್ಗೆ ಬಂಟ್ವಾಳ ಪೊಲೀಸರು ಕೂಡ ಎಚ್ಚತ್ತುಕೊಂಡಿದ್ದು ಸ್ಥಾಪಿತ ಹಿತಾಸಕ್ತಿಯ ಸುದ್ದಿಯ ಬೆನ್ನತ್ತಿದ್ದಾರೆ.
16-04-25 06:42 pm
Bangalore Correspondent
CM Siddaramaiah, Lokayukta, Muda: ಸಿಎಂ ಸಿದ್ದರ...
15-04-25 08:44 pm
Kannada Journalist S K Shyamsundar Death: ಹಿರ...
15-04-25 12:51 pm
Hubballi encounter, PSI Annapurna: ಹುಬ್ಬಳ್ಳಿ...
14-04-25 09:48 pm
Bangalore Suicide: ಅಪಾರ್ಟ್ಮೆಂಟ್ನ ನಾಲ್ಕನೇ ಮಹ...
14-04-25 07:51 pm
16-04-25 03:54 pm
HK News Desk
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
ಕುರಾನ್ ಪ್ರತಿ, ಪೆನ್- ಪೇಪರ್ ಪಡೆದ ತಹಾವ್ವುರ್ ರಾಣಾ...
13-04-25 06:15 pm
16-04-25 08:22 pm
Mangalore Correspondent
Asif Apatbandava, Rauf Bengre Honey Trap, Man...
16-04-25 02:02 pm
Panambur Bike Accident, Mangalore: ಪಣಂಬೂರಿನಲ್...
16-04-25 01:29 pm
NIA, Praveen Nettaru: ಪ್ರವೀಣ್ ನೆಟ್ಟಾರು ಕೊಲೆ ಪ...
15-04-25 09:57 pm
Drowning, Surathkal Beach, Mangalore, News: ಮ...
15-04-25 09:21 pm
15-04-25 10:24 pm
HK News Desk
Pastor John Jebraj Arrest: ಇಬ್ಬರು ಹೆಣ್ಮಕ್ಕಳಿಗ...
15-04-25 06:17 pm
Mangalore Crime, Fire: ಕುಡಿದ ಮತ್ತಿನಲ್ಲಿ ಏಸಿಡ್...
15-04-25 05:13 pm
Mangalore CCB, Drugs, Crime: ಮಂಗಳೂರು ಸಿಸಿಬಿ ಪ...
12-04-25 10:52 pm
ಸರ್ಕಾರಿ ಅಧಿಕಾರಿ ಸೋಗಿನಲ್ಲಿ ನಕಲಿ ಕೋರ್ಟ್ ಆದೇಶ ಸೃ...
12-04-25 01:53 pm