ಬ್ರೇಕಿಂಗ್ ನ್ಯೂಸ್
07-08-20 12:45 pm Headline Karnataka News Network ಕ್ರೈಂ
ಬಂಟ್ವಾಳ, ಆಗಸ್ಟ್ 07: ಬೈಕ್ ಅಪಘಾತವನ್ನು ಮುಂದಿಟ್ಟು ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆಗೆ ಪ್ರತೀಕಾರಕ್ಕೆ ಯತ್ನಿಸಲಾಗಿದೆ ಎಂದು ಸ್ಥಾಪಿತ ಹಿತಾಸಕ್ತಿಗಳು ಬಿಂಬಿಸಲು ಹೊರಟ ವಿಚಾರ ಬೆಳಕಿಗೆ ಬಂದಿದೆ.
ಮಧ್ಯಾಹ್ನ 12.30ರ ಸುಮಾರಿಗೆ ಶರತ್ ಮಡಿವಾಳ ಕೊಲೆ ಆರೋಪಿ ಶರೀಫ್ ತನ್ನ ಬೈಕ್ ನಲ್ಲಿ ಮಸೀದಿಗೆ ತೆರಳುತ್ತಿದ್ದ ಸಂದರ್ಭ ಎದುರಿನಿಂದ ಬಂದ ಬೈಕ್ ಒಂದಕ್ಕೆ ಅಪಘಾತ ವಾಗಿತ್ತು. ಈ ವೇಳೆ, ಶರೀಫ್ ಮತ್ತು ಬೈಕ್ ನವರಿಗೆ ಗಲಾಟೆ ನಡೆದು ನವೀನ್ ಎಂಬಾತನ ಮೇಲೆ ಹಲ್ಲೆ ನಡೆಸಿದ್ದೂ ಆಗಿತ್ತು. ಇದೇ ಘಟನೆ ಹಿನ್ನೆಲೆಯಲಿ ನವೀನ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ. ಈಗ ಅದೇ ಚಿಕ್ಕ ಅಪಘಾತ ಘಟನೆಯನ್ನು ಕೆಲವು ಸ್ವಹಿತಾಸಕ್ತಿ ಆಧರಿತ ಸಂಘಟನೆಗಳು ಕೊಲೆ ಯತ್ನ ಎಂಬುದಾಗಿ ಬಿಂಬಿಸುತ್ತಿವೆ. ಅಲ್ಲದೆ, ಆರೋಪಿ ಶರೀಫ್ ನನ್ನು ಕೂಡ ಆಸ್ಪತ್ರೆಗೆ ದಾಖಲಿಸಿ, ಆರೋಪಿ ಮೂಲಕ ಅದೇ ರೀತಿಯ ಹೇಳಿಕೆ ಕೊಡುವಂತೆ ಮಾಡಿದ್ದಾರೆ.

ಸಜಿಪ ಮುಡ್ನೂರು ಬಳಿಯ ಆಲಾಡಿ ಎಂಬಲ್ಲಿ ಈ ಘಟನೆ ನಡೆದಿದ್ದು ಅದು ಮುಸ್ಲಿಂ ಜನಸಂಖ್ಯೆ ಹೆಚ್ಚಿರುವ ಪ್ರದೇಶವಾಗಿದೆ. ಅಲ್ಲದೆ, ಯಾವಾಗಲೂ ಜನ ಓಡಾಡುವ ರಸ್ತೆಯಲ್ಲಿಯೇ ಈ ಅಪಘಾತ ನಡೆದಿತ್ತು. ಆದರೆ ಇದೇ ಬೈಕ್ ಅಪಘಾತವನ್ನೇ ಮುಂದಿಟ್ಟು ಕೆಲವರು ಉದ್ದೇಶಪೂರ್ವಕ ಕೋಮುಭಾವನೆ ಕೆರಳಿಸಲು ಯತ್ನಿಸುತ್ತಿದ್ದಾರೆ ಅನ್ನುವ ಮಾತು ಕೇಳಿಬರುತ್ತಿದೆ.
ಇಷ್ಟಕ್ಕೂ ಶರೀಫ್ ಕಾಲಿಗೆ ತರಚಿದ ಗಾಯ ಮಾತ್ರ ಆಗಿರುವುದು ಆತನ ಹೇಳಿಕೆ ಪೊಲೀಸರಿಗೂ ಸಂಶಯ ಹುಟ್ಟಿಸಿದೆ. ಮುಸ್ಲಿಂ ಬಾಹುಳ್ಯ ಇರುವ ಪ್ರದೇಶದಲ್ಲಿ ಶರೀಫ್ ಮೇಲೆ ಕೊಲೆಗೆ ಯತ್ನ ನಡೆದಿರಬಹುದಾ ಎನ್ನುವ ಪ್ರಶ್ನೆಯೂ ಮೂಡುತ್ತಿದೆ. ಈ ಬಗ್ಗೆ ಬಂಟ್ವಾಳ ಪೊಲೀಸರು ಕೂಡ ಎಚ್ಚತ್ತುಕೊಂಡಿದ್ದು ಸ್ಥಾಪಿತ ಹಿತಾಸಕ್ತಿಯ ಸುದ್ದಿಯ ಬೆನ್ನತ್ತಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm