ಬ್ರೇಕಿಂಗ್ ನ್ಯೂಸ್
07-08-20 12:45 pm Headline Karnataka News Network ಕ್ರೈಂ
ಬಂಟ್ವಾಳ, ಆಗಸ್ಟ್ 07: ಬೈಕ್ ಅಪಘಾತವನ್ನು ಮುಂದಿಟ್ಟು ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆಗೆ ಪ್ರತೀಕಾರಕ್ಕೆ ಯತ್ನಿಸಲಾಗಿದೆ ಎಂದು ಸ್ಥಾಪಿತ ಹಿತಾಸಕ್ತಿಗಳು ಬಿಂಬಿಸಲು ಹೊರಟ ವಿಚಾರ ಬೆಳಕಿಗೆ ಬಂದಿದೆ.
ಮಧ್ಯಾಹ್ನ 12.30ರ ಸುಮಾರಿಗೆ ಶರತ್ ಮಡಿವಾಳ ಕೊಲೆ ಆರೋಪಿ ಶರೀಫ್ ತನ್ನ ಬೈಕ್ ನಲ್ಲಿ ಮಸೀದಿಗೆ ತೆರಳುತ್ತಿದ್ದ ಸಂದರ್ಭ ಎದುರಿನಿಂದ ಬಂದ ಬೈಕ್ ಒಂದಕ್ಕೆ ಅಪಘಾತ ವಾಗಿತ್ತು. ಈ ವೇಳೆ, ಶರೀಫ್ ಮತ್ತು ಬೈಕ್ ನವರಿಗೆ ಗಲಾಟೆ ನಡೆದು ನವೀನ್ ಎಂಬಾತನ ಮೇಲೆ ಹಲ್ಲೆ ನಡೆಸಿದ್ದೂ ಆಗಿತ್ತು. ಇದೇ ಘಟನೆ ಹಿನ್ನೆಲೆಯಲಿ ನವೀನ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ. ಈಗ ಅದೇ ಚಿಕ್ಕ ಅಪಘಾತ ಘಟನೆಯನ್ನು ಕೆಲವು ಸ್ವಹಿತಾಸಕ್ತಿ ಆಧರಿತ ಸಂಘಟನೆಗಳು ಕೊಲೆ ಯತ್ನ ಎಂಬುದಾಗಿ ಬಿಂಬಿಸುತ್ತಿವೆ. ಅಲ್ಲದೆ, ಆರೋಪಿ ಶರೀಫ್ ನನ್ನು ಕೂಡ ಆಸ್ಪತ್ರೆಗೆ ದಾಖಲಿಸಿ, ಆರೋಪಿ ಮೂಲಕ ಅದೇ ರೀತಿಯ ಹೇಳಿಕೆ ಕೊಡುವಂತೆ ಮಾಡಿದ್ದಾರೆ.

ಸಜಿಪ ಮುಡ್ನೂರು ಬಳಿಯ ಆಲಾಡಿ ಎಂಬಲ್ಲಿ ಈ ಘಟನೆ ನಡೆದಿದ್ದು ಅದು ಮುಸ್ಲಿಂ ಜನಸಂಖ್ಯೆ ಹೆಚ್ಚಿರುವ ಪ್ರದೇಶವಾಗಿದೆ. ಅಲ್ಲದೆ, ಯಾವಾಗಲೂ ಜನ ಓಡಾಡುವ ರಸ್ತೆಯಲ್ಲಿಯೇ ಈ ಅಪಘಾತ ನಡೆದಿತ್ತು. ಆದರೆ ಇದೇ ಬೈಕ್ ಅಪಘಾತವನ್ನೇ ಮುಂದಿಟ್ಟು ಕೆಲವರು ಉದ್ದೇಶಪೂರ್ವಕ ಕೋಮುಭಾವನೆ ಕೆರಳಿಸಲು ಯತ್ನಿಸುತ್ತಿದ್ದಾರೆ ಅನ್ನುವ ಮಾತು ಕೇಳಿಬರುತ್ತಿದೆ.
ಇಷ್ಟಕ್ಕೂ ಶರೀಫ್ ಕಾಲಿಗೆ ತರಚಿದ ಗಾಯ ಮಾತ್ರ ಆಗಿರುವುದು ಆತನ ಹೇಳಿಕೆ ಪೊಲೀಸರಿಗೂ ಸಂಶಯ ಹುಟ್ಟಿಸಿದೆ. ಮುಸ್ಲಿಂ ಬಾಹುಳ್ಯ ಇರುವ ಪ್ರದೇಶದಲ್ಲಿ ಶರೀಫ್ ಮೇಲೆ ಕೊಲೆಗೆ ಯತ್ನ ನಡೆದಿರಬಹುದಾ ಎನ್ನುವ ಪ್ರಶ್ನೆಯೂ ಮೂಡುತ್ತಿದೆ. ಈ ಬಗ್ಗೆ ಬಂಟ್ವಾಳ ಪೊಲೀಸರು ಕೂಡ ಎಚ್ಚತ್ತುಕೊಂಡಿದ್ದು ಸ್ಥಾಪಿತ ಹಿತಾಸಕ್ತಿಯ ಸುದ್ದಿಯ ಬೆನ್ನತ್ತಿದ್ದಾರೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm