ಬ್ರೇಕಿಂಗ್ ನ್ಯೂಸ್
05-12-20 11:55 am Headline Karnataka News Network ಕ್ರೈಂ
ಚಿಕ್ಕಮಗಳೂರು, ಡಿ.5a: ಆಂಟಿ ಪ್ರೀತ್ಸೇ ಎಂದು ಹಿಂದೆ ಬಿದ್ದಿದ್ದ ಯುವಕನ ಪ್ರೀತಿಯನ್ನು ನಿರಾಕರಿಸಿದ ವಿವಾಹಿತ ಮಹಿಳೆಗೆ ಪಾಗಲ್ ಪ್ರೇಮಿ ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಮೂಡಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ತಾಲೂಕಿನ ಬಿಳಗುಳ ಗ್ರಾಮದ ವಿಶ್ವನಾಥ ಶೆಟ್ಟಿ ಎಂಬುವರ ಪುತ್ರಿ ಸವಿತಾ (40) ಪಾಗಲ್ ಪ್ರೇಮಿಯ ಪೈಶಾಚಿಕ ಕೃತ್ಯಕ್ಕೆ ಬಲಿಯಾದ ನತದೃಷ್ಟ ಮಹಿಳೆ.
ಸವಿತಾಳ ಮೇಲೆ ಬೆಂಕಿ ಹಚ್ಚಿದ ಪಾಗಲ್ ಪ್ರೇಮಿ ನಂದೀಶ್ಗೌಡನಿಗೆ ಸುಟ್ಟ ಗಾಯಗಳಾಗಿದ್ದು , ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ವಿವಾಹಿತಳಾಗಿದ್ದ ಸವಿತಾ ಪತಿಯನ್ನು ತೊರೆದು ಬಿಳಗುಳದಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಾ ಸಮೀಪದ ಕೊಲ್ಲಿ ಬೆಲ್ ಹೋಂ ಸ್ಟೇಯಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದಳು.
ಪಕ್ಕದ ಎಸ್ಟೇಟ್ವೊಂದರಲ್ಲಿ ಚಾಲಕನಾಗಿದ್ದ 28 ವರ್ಷದ ನಂದೀಶ್ಗೌಡ 40 ವರ್ಷದ ಸವಿತಾಳನ್ನು ಪ್ರೀತಿಸುವಂತೆ ಪದೇ ಪದೇ ಒತ್ತಾಯಿಸುತ್ತಿದ್ದ ಎನ್ನಲಾಗಿದೆ.
ತನಗಿಂತ 12 ವರ್ಷ ಕಿರಿಯವನಾದ ನಂದೀಶ್ಗೌಡನನ್ನು ಪ್ರೀತಿಸಲು ಸವಿತಾ ನಿರಾಕರಿಸಿದ್ದಳು. ಸವಿತಾಳ ಈ ಧೋರಣೆಯಿಂದ ಕೋಪಗೊಂಡ ಪಾಗಲ್ ಪ್ರೇಮಿ ಕಳೆದ ಭಾನುವಾರ ಹೋಂ ಸ್ಟೇಯಲ್ಲಿ ಅಡುಗೆ ಕೆಲಸ ಮಾಡಿಕೊಂಡು ಮನೆಗೆ ಹಿಂದಿರುಗುತ್ತಿದ್ದ ಸವಿತಾಳ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ.
ಸುಟ್ಟ ಗಾಯಗಳಿಂದ ತೀವ್ರವಾಗಿ ಗಾಯಗೊಂಡಿದ್ದ ಸವಿತಾ ಮತ್ತು ನಂದೀಶ್ಗೌಡನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸವಿತಾ ಮೃತಪಟ್ಟಿದ್ದಾಳೆ.
ನಂದೀಶ್ಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು , ಆತನ ಪ್ರೀತಿ ನಿರಾಕರಿಸಿದ್ದಕ್ಕೆ ಈ ಕೃತ್ಯವೆಸಗಿದ್ದಾನೆ ಎಂದು ಸವಿತಾಳ ಸಹೋದರ ನಾಗೇಶ್ ರೈ ಪೋಲಿಸರಿಗೆ ದೂರು ನೀಡಿದ್ದಾರೆ.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am