ಬ್ರೇಕಿಂಗ್ ನ್ಯೂಸ್
15-06-24 02:04 pm HK News Desk ಕ್ರೈಂ
ಕೊಟ್ಟಿಗೆಹಾರ, ಜೂ.15: ಕೊಟ್ಟಿಗೆಹಾರ ಇಲ್ಲಿನ ತರುವೆ ಗ್ರಾಮ ಪಂಚಾಯಿತಿ ಹಾಗೂ ಅಂಗನವಾಡಿಯಲ್ಲಿ 2022ರಲ್ಲಿ ಬೀಗ ಮುರಿದು ಲ್ಯಾಪ್ ಟಾಪ್ ಕಳ್ಳತನ ಮಾಡಿದ್ದ ಆರೋಪಿಯನ್ನು ಬಣಕಲ್ ಪೊಲೀಸರು ಎರಡು ವರ್ಷದ ನಂತರ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಶರತ್ ಬಂಧಿತ ಆರೋಪಿಯಾಗಿದ್ದು ಮೂಲತಃ ಮಂಗಳೂರು ಮೂಲದ ನಲ್ಕೆ ಗ್ರಾಮದವನು.
ಎರಡು ವರ್ಷದ ಹಿಂದೆ ತರುವೆ ಗ್ರಾ.ಪಂ.ಬೀಗ ಮುರಿದು ಲ್ಯಾಪ್ ಟಾಪ್ ಕಳ್ಳತನ ಮಾಡಿ ಆರೋಪಿ ಪರಾರಿಯಾಗಿ ಪೊಲೀಸರಿಗೆ ಚಳ್ಳೇಹಣ್ಣು ತಿಳಿಸಿದ್ದ. ನಂತರ ಕಳಸದ ಹೆಮ್ಮಕ್ಕಿಯಲ್ಲಿ ತೋಟವೊಂದರಲ್ಲಿ ಕೆಲಸ ಮಾಡಿಕೊಂಡು ಇದ್ದ. ಯಾವುದೇ ಮೊಬೈಲ್ ಬಳಸುತ್ತಿರಲಿಲ್ಲ. ಆದ್ರೆ ಇತ್ತೀಚಿಗೆ ಸಿಮ್ ಖರೀದಿ ಮಾಡಿರೋ ವಿಷಯ ಪೊಲೀಸರಿಗೆ ಗೊತ್ತಾಗಿದೆ, ಸಿಮ್ ಕಾರ್ಡ್ ಆಧರಿಸಿ ಲೊಕೇಶನ್ ಟ್ರೇಸ್ ಮಾಡಿದ ಪೊಲೀಸರು ಕಳ್ಳನ ಮನೆಗೆ ಡೈರೆಕ್ಟ್ ಎಂಟ್ರಿ ಕೊಟ್ಟಿದ್ದಾರೆ. ಲ್ಯಾಪ್ಟಾಪ್ ಕದ್ದು ಹಾಯಾಗಿದ್ದ ಕೆಡಿಗಿ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಪೊಲೀಸರ ಶ್ರಮಕ್ಕೆ ತರುವೆ ಗ್ರಾಮಸ್ಥರಿಂದ ಮೆಚ್ಚುಗೆ ವ್ಯಕ್ತಪಡಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಬಣಕಲ್ ಸಬ್ ಇನ್ ಸ್ಪೆಕ್ಟರ್ ಕೌಶಿಕ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಎಚ್.ಸಿ.ರಮೇಶ್ ಕುಮಾರ್,ಸಚಿನ್,ಮೆಹಬೂಬ್, ಮಾಲತೇಶ್, ಚಾಲಕ ಅಶೋಕ್ ಭಾಗವಹಿಸಿದ್ದರು. ಪೊಲೀಸರ ಸಾಧನೆಯನ್ನು ಗ್ರಾಮಸ್ಥರು ಶ್ಲಾಘಿಸಿದ್ದಾರೆ.
Police arrest robber from Mangalore for stealing laptop from gram panchayat office in Chikmagalur. The arrested has been identified as Sharath a native of Dakshina Kannada.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm