ಬ್ರೇಕಿಂಗ್ ನ್ಯೂಸ್
15-06-24 02:04 pm HK News Desk ಕ್ರೈಂ
ಕೊಟ್ಟಿಗೆಹಾರ, ಜೂ.15: ಕೊಟ್ಟಿಗೆಹಾರ ಇಲ್ಲಿನ ತರುವೆ ಗ್ರಾಮ ಪಂಚಾಯಿತಿ ಹಾಗೂ ಅಂಗನವಾಡಿಯಲ್ಲಿ 2022ರಲ್ಲಿ ಬೀಗ ಮುರಿದು ಲ್ಯಾಪ್ ಟಾಪ್ ಕಳ್ಳತನ ಮಾಡಿದ್ದ ಆರೋಪಿಯನ್ನು ಬಣಕಲ್ ಪೊಲೀಸರು ಎರಡು ವರ್ಷದ ನಂತರ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಶರತ್ ಬಂಧಿತ ಆರೋಪಿಯಾಗಿದ್ದು ಮೂಲತಃ ಮಂಗಳೂರು ಮೂಲದ ನಲ್ಕೆ ಗ್ರಾಮದವನು.
ಎರಡು ವರ್ಷದ ಹಿಂದೆ ತರುವೆ ಗ್ರಾ.ಪಂ.ಬೀಗ ಮುರಿದು ಲ್ಯಾಪ್ ಟಾಪ್ ಕಳ್ಳತನ ಮಾಡಿ ಆರೋಪಿ ಪರಾರಿಯಾಗಿ ಪೊಲೀಸರಿಗೆ ಚಳ್ಳೇಹಣ್ಣು ತಿಳಿಸಿದ್ದ. ನಂತರ ಕಳಸದ ಹೆಮ್ಮಕ್ಕಿಯಲ್ಲಿ ತೋಟವೊಂದರಲ್ಲಿ ಕೆಲಸ ಮಾಡಿಕೊಂಡು ಇದ್ದ. ಯಾವುದೇ ಮೊಬೈಲ್ ಬಳಸುತ್ತಿರಲಿಲ್ಲ. ಆದ್ರೆ ಇತ್ತೀಚಿಗೆ ಸಿಮ್ ಖರೀದಿ ಮಾಡಿರೋ ವಿಷಯ ಪೊಲೀಸರಿಗೆ ಗೊತ್ತಾಗಿದೆ, ಸಿಮ್ ಕಾರ್ಡ್ ಆಧರಿಸಿ ಲೊಕೇಶನ್ ಟ್ರೇಸ್ ಮಾಡಿದ ಪೊಲೀಸರು ಕಳ್ಳನ ಮನೆಗೆ ಡೈರೆಕ್ಟ್ ಎಂಟ್ರಿ ಕೊಟ್ಟಿದ್ದಾರೆ. ಲ್ಯಾಪ್ಟಾಪ್ ಕದ್ದು ಹಾಯಾಗಿದ್ದ ಕೆಡಿಗಿ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಪೊಲೀಸರ ಶ್ರಮಕ್ಕೆ ತರುವೆ ಗ್ರಾಮಸ್ಥರಿಂದ ಮೆಚ್ಚುಗೆ ವ್ಯಕ್ತಪಡಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಬಣಕಲ್ ಸಬ್ ಇನ್ ಸ್ಪೆಕ್ಟರ್ ಕೌಶಿಕ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಎಚ್.ಸಿ.ರಮೇಶ್ ಕುಮಾರ್,ಸಚಿನ್,ಮೆಹಬೂಬ್, ಮಾಲತೇಶ್, ಚಾಲಕ ಅಶೋಕ್ ಭಾಗವಹಿಸಿದ್ದರು. ಪೊಲೀಸರ ಸಾಧನೆಯನ್ನು ಗ್ರಾಮಸ್ಥರು ಶ್ಲಾಘಿಸಿದ್ದಾರೆ.
Police arrest robber from Mangalore for stealing laptop from gram panchayat office in Chikmagalur. The arrested has been identified as Sharath a native of Dakshina Kannada.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm