ಬ್ರೇಕಿಂಗ್ ನ್ಯೂಸ್
15-06-24 02:04 pm HK News Desk ಕ್ರೈಂ
ಕೊಟ್ಟಿಗೆಹಾರ, ಜೂ.15: ಕೊಟ್ಟಿಗೆಹಾರ ಇಲ್ಲಿನ ತರುವೆ ಗ್ರಾಮ ಪಂಚಾಯಿತಿ ಹಾಗೂ ಅಂಗನವಾಡಿಯಲ್ಲಿ 2022ರಲ್ಲಿ ಬೀಗ ಮುರಿದು ಲ್ಯಾಪ್ ಟಾಪ್ ಕಳ್ಳತನ ಮಾಡಿದ್ದ ಆರೋಪಿಯನ್ನು ಬಣಕಲ್ ಪೊಲೀಸರು ಎರಡು ವರ್ಷದ ನಂತರ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಶರತ್ ಬಂಧಿತ ಆರೋಪಿಯಾಗಿದ್ದು ಮೂಲತಃ ಮಂಗಳೂರು ಮೂಲದ ನಲ್ಕೆ ಗ್ರಾಮದವನು.
ಎರಡು ವರ್ಷದ ಹಿಂದೆ ತರುವೆ ಗ್ರಾ.ಪಂ.ಬೀಗ ಮುರಿದು ಲ್ಯಾಪ್ ಟಾಪ್ ಕಳ್ಳತನ ಮಾಡಿ ಆರೋಪಿ ಪರಾರಿಯಾಗಿ ಪೊಲೀಸರಿಗೆ ಚಳ್ಳೇಹಣ್ಣು ತಿಳಿಸಿದ್ದ. ನಂತರ ಕಳಸದ ಹೆಮ್ಮಕ್ಕಿಯಲ್ಲಿ ತೋಟವೊಂದರಲ್ಲಿ ಕೆಲಸ ಮಾಡಿಕೊಂಡು ಇದ್ದ. ಯಾವುದೇ ಮೊಬೈಲ್ ಬಳಸುತ್ತಿರಲಿಲ್ಲ. ಆದ್ರೆ ಇತ್ತೀಚಿಗೆ ಸಿಮ್ ಖರೀದಿ ಮಾಡಿರೋ ವಿಷಯ ಪೊಲೀಸರಿಗೆ ಗೊತ್ತಾಗಿದೆ, ಸಿಮ್ ಕಾರ್ಡ್ ಆಧರಿಸಿ ಲೊಕೇಶನ್ ಟ್ರೇಸ್ ಮಾಡಿದ ಪೊಲೀಸರು ಕಳ್ಳನ ಮನೆಗೆ ಡೈರೆಕ್ಟ್ ಎಂಟ್ರಿ ಕೊಟ್ಟಿದ್ದಾರೆ. ಲ್ಯಾಪ್ಟಾಪ್ ಕದ್ದು ಹಾಯಾಗಿದ್ದ ಕೆಡಿಗಿ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಪೊಲೀಸರ ಶ್ರಮಕ್ಕೆ ತರುವೆ ಗ್ರಾಮಸ್ಥರಿಂದ ಮೆಚ್ಚುಗೆ ವ್ಯಕ್ತಪಡಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಬಣಕಲ್ ಸಬ್ ಇನ್ ಸ್ಪೆಕ್ಟರ್ ಕೌಶಿಕ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಎಚ್.ಸಿ.ರಮೇಶ್ ಕುಮಾರ್,ಸಚಿನ್,ಮೆಹಬೂಬ್, ಮಾಲತೇಶ್, ಚಾಲಕ ಅಶೋಕ್ ಭಾಗವಹಿಸಿದ್ದರು. ಪೊಲೀಸರ ಸಾಧನೆಯನ್ನು ಗ್ರಾಮಸ್ಥರು ಶ್ಲಾಘಿಸಿದ್ದಾರೆ.
Police arrest robber from Mangalore for stealing laptop from gram panchayat office in Chikmagalur. The arrested has been identified as Sharath a native of Dakshina Kannada.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 07:18 pm
HK News Staffer
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am