ಬ್ರೇಕಿಂಗ್ ನ್ಯೂಸ್
15-06-24 02:04 pm HK News Desk ಕ್ರೈಂ
ಕೊಟ್ಟಿಗೆಹಾರ, ಜೂ.15: ಕೊಟ್ಟಿಗೆಹಾರ ಇಲ್ಲಿನ ತರುವೆ ಗ್ರಾಮ ಪಂಚಾಯಿತಿ ಹಾಗೂ ಅಂಗನವಾಡಿಯಲ್ಲಿ 2022ರಲ್ಲಿ ಬೀಗ ಮುರಿದು ಲ್ಯಾಪ್ ಟಾಪ್ ಕಳ್ಳತನ ಮಾಡಿದ್ದ ಆರೋಪಿಯನ್ನು ಬಣಕಲ್ ಪೊಲೀಸರು ಎರಡು ವರ್ಷದ ನಂತರ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಶರತ್ ಬಂಧಿತ ಆರೋಪಿಯಾಗಿದ್ದು ಮೂಲತಃ ಮಂಗಳೂರು ಮೂಲದ ನಲ್ಕೆ ಗ್ರಾಮದವನು.
ಎರಡು ವರ್ಷದ ಹಿಂದೆ ತರುವೆ ಗ್ರಾ.ಪಂ.ಬೀಗ ಮುರಿದು ಲ್ಯಾಪ್ ಟಾಪ್ ಕಳ್ಳತನ ಮಾಡಿ ಆರೋಪಿ ಪರಾರಿಯಾಗಿ ಪೊಲೀಸರಿಗೆ ಚಳ್ಳೇಹಣ್ಣು ತಿಳಿಸಿದ್ದ. ನಂತರ ಕಳಸದ ಹೆಮ್ಮಕ್ಕಿಯಲ್ಲಿ ತೋಟವೊಂದರಲ್ಲಿ ಕೆಲಸ ಮಾಡಿಕೊಂಡು ಇದ್ದ. ಯಾವುದೇ ಮೊಬೈಲ್ ಬಳಸುತ್ತಿರಲಿಲ್ಲ. ಆದ್ರೆ ಇತ್ತೀಚಿಗೆ ಸಿಮ್ ಖರೀದಿ ಮಾಡಿರೋ ವಿಷಯ ಪೊಲೀಸರಿಗೆ ಗೊತ್ತಾಗಿದೆ, ಸಿಮ್ ಕಾರ್ಡ್ ಆಧರಿಸಿ ಲೊಕೇಶನ್ ಟ್ರೇಸ್ ಮಾಡಿದ ಪೊಲೀಸರು ಕಳ್ಳನ ಮನೆಗೆ ಡೈರೆಕ್ಟ್ ಎಂಟ್ರಿ ಕೊಟ್ಟಿದ್ದಾರೆ. ಲ್ಯಾಪ್ಟಾಪ್ ಕದ್ದು ಹಾಯಾಗಿದ್ದ ಕೆಡಿಗಿ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಪೊಲೀಸರ ಶ್ರಮಕ್ಕೆ ತರುವೆ ಗ್ರಾಮಸ್ಥರಿಂದ ಮೆಚ್ಚುಗೆ ವ್ಯಕ್ತಪಡಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಬಣಕಲ್ ಸಬ್ ಇನ್ ಸ್ಪೆಕ್ಟರ್ ಕೌಶಿಕ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಎಚ್.ಸಿ.ರಮೇಶ್ ಕುಮಾರ್,ಸಚಿನ್,ಮೆಹಬೂಬ್, ಮಾಲತೇಶ್, ಚಾಲಕ ಅಶೋಕ್ ಭಾಗವಹಿಸಿದ್ದರು. ಪೊಲೀಸರ ಸಾಧನೆಯನ್ನು ಗ್ರಾಮಸ್ಥರು ಶ್ಲಾಘಿಸಿದ್ದಾರೆ.
Police arrest robber from Mangalore for stealing laptop from gram panchayat office in Chikmagalur. The arrested has been identified as Sharath a native of Dakshina Kannada.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm