ಬ್ರೇಕಿಂಗ್ ನ್ಯೂಸ್
15-06-24 02:04 pm HK News Desk ಕ್ರೈಂ
ಕೊಟ್ಟಿಗೆಹಾರ, ಜೂ.15: ಕೊಟ್ಟಿಗೆಹಾರ ಇಲ್ಲಿನ ತರುವೆ ಗ್ರಾಮ ಪಂಚಾಯಿತಿ ಹಾಗೂ ಅಂಗನವಾಡಿಯಲ್ಲಿ 2022ರಲ್ಲಿ ಬೀಗ ಮುರಿದು ಲ್ಯಾಪ್ ಟಾಪ್ ಕಳ್ಳತನ ಮಾಡಿದ್ದ ಆರೋಪಿಯನ್ನು ಬಣಕಲ್ ಪೊಲೀಸರು ಎರಡು ವರ್ಷದ ನಂತರ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಶರತ್ ಬಂಧಿತ ಆರೋಪಿಯಾಗಿದ್ದು ಮೂಲತಃ ಮಂಗಳೂರು ಮೂಲದ ನಲ್ಕೆ ಗ್ರಾಮದವನು.
ಎರಡು ವರ್ಷದ ಹಿಂದೆ ತರುವೆ ಗ್ರಾ.ಪಂ.ಬೀಗ ಮುರಿದು ಲ್ಯಾಪ್ ಟಾಪ್ ಕಳ್ಳತನ ಮಾಡಿ ಆರೋಪಿ ಪರಾರಿಯಾಗಿ ಪೊಲೀಸರಿಗೆ ಚಳ್ಳೇಹಣ್ಣು ತಿಳಿಸಿದ್ದ. ನಂತರ ಕಳಸದ ಹೆಮ್ಮಕ್ಕಿಯಲ್ಲಿ ತೋಟವೊಂದರಲ್ಲಿ ಕೆಲಸ ಮಾಡಿಕೊಂಡು ಇದ್ದ. ಯಾವುದೇ ಮೊಬೈಲ್ ಬಳಸುತ್ತಿರಲಿಲ್ಲ. ಆದ್ರೆ ಇತ್ತೀಚಿಗೆ ಸಿಮ್ ಖರೀದಿ ಮಾಡಿರೋ ವಿಷಯ ಪೊಲೀಸರಿಗೆ ಗೊತ್ತಾಗಿದೆ, ಸಿಮ್ ಕಾರ್ಡ್ ಆಧರಿಸಿ ಲೊಕೇಶನ್ ಟ್ರೇಸ್ ಮಾಡಿದ ಪೊಲೀಸರು ಕಳ್ಳನ ಮನೆಗೆ ಡೈರೆಕ್ಟ್ ಎಂಟ್ರಿ ಕೊಟ್ಟಿದ್ದಾರೆ. ಲ್ಯಾಪ್ಟಾಪ್ ಕದ್ದು ಹಾಯಾಗಿದ್ದ ಕೆಡಿಗಿ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಪೊಲೀಸರ ಶ್ರಮಕ್ಕೆ ತರುವೆ ಗ್ರಾಮಸ್ಥರಿಂದ ಮೆಚ್ಚುಗೆ ವ್ಯಕ್ತಪಡಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಬಣಕಲ್ ಸಬ್ ಇನ್ ಸ್ಪೆಕ್ಟರ್ ಕೌಶಿಕ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಎಚ್.ಸಿ.ರಮೇಶ್ ಕುಮಾರ್,ಸಚಿನ್,ಮೆಹಬೂಬ್, ಮಾಲತೇಶ್, ಚಾಲಕ ಅಶೋಕ್ ಭಾಗವಹಿಸಿದ್ದರು. ಪೊಲೀಸರ ಸಾಧನೆಯನ್ನು ಗ್ರಾಮಸ್ಥರು ಶ್ಲಾಘಿಸಿದ್ದಾರೆ.
Police arrest robber from Mangalore for stealing laptop from gram panchayat office in Chikmagalur. The arrested has been identified as Sharath a native of Dakshina Kannada.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm