ಬ್ರೇಕಿಂಗ್ ನ್ಯೂಸ್
15-06-24 09:11 pm HK News Desk ಕ್ರೈಂ
ರೂರ್ಕೆಲಾ, ಜೂ.15: ಒಡಿಶಾದ ಸುಂದರ್ಗಡ್ ಜಿಲ್ಲೆಯ ಕ್ಯಾಥೊಲಿಕ್ ಚರ್ಚ್ಗೆ ನುಗ್ಗಿದ ಅಪರಿಚಿತರು ಇಬ್ಬರು ಪಾದ್ರಿಗಳ ಮೇಲೆ ಹಲ್ಲೆ ನಡೆಸಿ, 10ಲಕ್ಷ ರೂ.ನಗದು ಲೂಟಿ ಮಾಡಿದ್ದಾರೆ.
ರೂರ್ಕೆಲಾದಿಂದ 25 ಕಿ.ಮೀ. ದೂರದಲ್ಲಿರುವ ಜರ್ಬಹಾಲ್ ಪ್ರದೇಶದಲ್ಲಿ ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದೆ. ಚರ್ಚ್ನ ಪಾದ್ರಿ ಮೇಲೆ ಹಲ್ಲೆ ನಡೆಸಿ, ಹಣವನ್ನು ಲೂಟಿ ಮಾಡಿದ್ದಾರೆ.



ಚರ್ಚ್ನ ಮುಖ್ಯ ದ್ವಾರವನ್ನು ಒಡೆದು ಒಳನುಗ್ಗಿದ ಆಗಂತುಕರು ಪಾದ್ರಿಯ ಕೊಠಡಿಗೆ ತೆರಳಿ ಹಲ್ಲೆ ನಡೆಸಿದ್ದಾರೆ. ಇದರಲ್ಲಿ ಪಾದ್ರಿಗಳಾದ ಅಲಾಯ್ಸ್ ಕ್ಸಲೆಕ್ಸೊ (72) ಹಾಗೂ ನಿರಿಯಾಲ್ ಬೈಲುಂಗ್ (52) ಗಾಯಗೊಂಡಿದ್ದಾರೆ. ಇವರನ್ನು ರೂರ್ಕೆಲಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿರುವುದಾಗಿ ವೈದ್ಯರು ಹೇಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿದ್ಯಾರ್ಥಿ ನಿಲಯ ಹಾಗೂ ಶಾಲೆಗಳಿಂದ ಸಂಗ್ರಹಿಸಿದ ಶುಲ್ಕದ ಮೊತ್ತ 10 ಲಕ್ಷ ರೂ. ನಗದು ಚರ್ಚ್ನಲ್ಲಿತ್ತು. ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಚರ್ಚ್ನ ಮುಂಭಾಗ ಕಬ್ಬಿಣದ ಬಾಗಿಲನ್ನು ಮುರಿದು ಒಳನುಗ್ಗಿ, ಹಲ್ಲೆ ನಡೆಸಿದ ಗುಂಪಿನಲ್ಲಿ 10ರಿಂದ 12 ಜನರಿದ್ದರು. ಅವರು ಲಾಠಿ ಮತ್ತು ಕಬ್ಬಿಣದ ಸಲಾಕೆಯಿಂದ ಹಲ್ಲೆ ನಡೆಸಿದರು ಎಂದು ಫಾದರ್ ಕ್ಸಲೆಕ್ಸೊ ಮಾಹಿತಿ ನೀಡಿದ್ದಾರೆ.
Unidentified miscreants physically assaulted two priests and looted Rs 10 lakh from a catholic church in Odisha’s Sundergarh district, police said on Saturday. The injured fathers were identified as Alois Xalxo (72), and Nirial Bilung (52).
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 07:18 pm
HK News Staffer
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am