ಬ್ರೇಕಿಂಗ್ ನ್ಯೂಸ್
18-06-24 12:19 pm Udupi Correspondent ಕ್ರೈಂ
ಉಡುಪಿ, ಜೂನ್.18: ಉಡುಪಿಯಲ್ಲಿ ಮತ್ತೊಮ್ಮೆ ತಲವಾರು ಸದ್ದು ಮೊಳಗಿದೆ. ಪುಂಡರು ತಲವಾರು ಹಿಡಿದು ಯುವಕನೊಬ್ಬನ ಕೊಲೆಗೆ ಯತ್ನಿಸಿದ್ದು ಬಳಿಕ ಆತನ ಬಂದಿದ್ದ ಬೈಕನ್ನು ಪುಡಿಗಟ್ಟಿದ್ದಾರೆ.
ಜೂನ್ 15 ರಂದು ರಾತ್ರಿ ಘಟನೆ ನಡೆದಿದ್ದು ಪುಂಡಾಟ ಮೆರೆದಿದ್ದವರೇ ವಿಡಿಯೋ ಮಾಡಿ ಸಿಕ್ಕಿಬಿದ್ದಿದ್ದಾರೆ. ವಿಡಿಯೋ ಹೊರ ಬರುತ್ತಲೇ ರೌಡಿಗಳ ವೃತ್ತಾಂತ ಹೊರಬಿದ್ದಿದೆ. ಸೆಲೂನ್ ಒಂದರ ನೌಕರ ಚರಣ್ ಎಂಬಾತ, ಶಬರಿ ಎಂಬ ಯುವಕನಿಗೆ ಬೈದಿದ್ದ. ಇದನ್ನು ಪ್ರಶ್ನಿಸಿದ್ದ ಶಬರಿಯ ಸ್ನೇಹಿತ ಪ್ರವೀಣ್ ಮತ್ತು ಆತನ ಗ್ಯಾಂಗ್ ಮಾತುಕತೆಗೆಂದು ಚರಣ್ ನನ್ನು ಉಡುಪಿ ನಗರದ ಬಿರಿಯಾನಿ ಪಾಯಿಂಟ್ ಬಳಿ ಕರೆಸಿಕೊಂಡಿತ್ತು.
ಚರಣ್ ತನ್ನ ಮೂವರು ಸ್ನೇಹಿತರ ಜೊತೆಗ ಆಗಮಿಸಿದ್ದರೆ, ಇತ್ತ ಪ್ರವೀಣ್ ಅಂಡ್ ಟೀಂ ತಲವಾರು ಹಿಡಿದೇ ಕಾಳಗಕ್ಕೆ ಬಂದಿದ್ದರು. ದಾಳಿಯಿಂದ ತಪ್ಪಿಸಿಕೊಳ್ಳಲು ಚರಣ್ ಮತ್ತು ಸಂಗಡಿಗರು ಬೈಕ್, ಸ್ಕೂಟರ್ ಬಿಟ್ಟು ಓಡಿದ್ದಾರೆ. ಚರಣ್ ಸಿಗದಿದ್ದ ಕೋಪವನ್ನು ಪ್ರವೀಣ್ ಮತ್ತು ಸಹಚರರು ಬೈಕ್, ಸ್ಕೂಟರ್ ಮೇಲೆ ತೋರಿಸಿದ್ದಾರೆ. ತಲವಾರಿನಲ್ಲಿ ಹಾನಿಗೈದು ಬೈಕ್ ಪುಡಿ ಮಾಡುತ್ತಿರುವುದನ್ನು ವಿಡಿಯೋ ಮಾಡಿದ್ದಾರೆ. ಪುಂಡರ ಅಟ್ಟಹಾಸದ ವಿಡಿಯೋ ಓಡಿಹೋದವರಿಗೆ ತಿಳಿಯಬೇಕು ಎಂದು ವಾಟ್ಸಪ್ ಗ್ರೂಪುಗಳಿಗೆ ಷೇರ್ ಮಾಡಿದ್ದರು. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಒಂದೇ ತಿಂಗಳ ಅಂತರದಲ್ಲಿ ಮೂರು ಗ್ಯಾಂಗ್ ವಾರ್ ಘಟನೆ ನಡೆದಿದ್ದು ರೌಡಿ, ತಲವಾರು ಹೊಡೆದಾಟಕ್ಕೆ ಉಡುಪಿ ನಗರದ ಜನತೆ ಭಯಪಟ್ಟಿದ್ದಾರೆ. ಶಾಂತಿಯಲ್ಲಿದ್ದ ಉಡುಪಿಯಲ್ಲಿ ಸದ್ದಿಲ್ಲದೆ ಸಮಾಜ ವಿರೋಧಿ ಕೃತ್ಯಗಳು ಹೆಚ್ಚಿದ್ದು ಜನರನ್ನು
ಉಡುಪಿ ನಗರದ ಕುಂಜಿಬೆಟ್ಟುವಿನಲ್ಲಿ ಮೇ 18ರ ನಸುಕಿನಲ್ಲಿ ಕುಂಜಿಬೆಟ್ಟು ರಸ್ತೆಯಲ್ಲಿ ಟೀಂ ಗರುಡದ ಎರಡು ತಂಡಗಳು, ಗಾಂಜಾ ಅಮಲಿನಲ್ಲಿ ಸಿನಿಮೀಯ ರೀತಿಯಲ್ಲಿ ಕಾರು ಕಾಳಗ ನಡೆಸಿದ್ದವು. ತಲವಾರು ಹಿಡಿದು, ಬಡಿದಾಡಿದ್ದ ವಿಡಿಯೋ ವೈರಲ್ ಆಗಿತ್ತು.
Another gang war case exposed in Udupi, talwar attack, bikes vandalised, video goes viral. After the video went viral police have nabbed the criminals. Gang had plot to murder a youth after which he escaped but their bikes were vandalised using swords
17-07-25 07:45 pm
Bangalore Correspondent
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
17-07-25 10:42 pm
Mangalore Correspondent
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm