ಬ್ರೇಕಿಂಗ್ ನ್ಯೂಸ್
18-06-24 12:19 pm Udupi Correspondent ಕ್ರೈಂ
ಉಡುಪಿ, ಜೂನ್.18: ಉಡುಪಿಯಲ್ಲಿ ಮತ್ತೊಮ್ಮೆ ತಲವಾರು ಸದ್ದು ಮೊಳಗಿದೆ. ಪುಂಡರು ತಲವಾರು ಹಿಡಿದು ಯುವಕನೊಬ್ಬನ ಕೊಲೆಗೆ ಯತ್ನಿಸಿದ್ದು ಬಳಿಕ ಆತನ ಬಂದಿದ್ದ ಬೈಕನ್ನು ಪುಡಿಗಟ್ಟಿದ್ದಾರೆ.
ಜೂನ್ 15 ರಂದು ರಾತ್ರಿ ಘಟನೆ ನಡೆದಿದ್ದು ಪುಂಡಾಟ ಮೆರೆದಿದ್ದವರೇ ವಿಡಿಯೋ ಮಾಡಿ ಸಿಕ್ಕಿಬಿದ್ದಿದ್ದಾರೆ. ವಿಡಿಯೋ ಹೊರ ಬರುತ್ತಲೇ ರೌಡಿಗಳ ವೃತ್ತಾಂತ ಹೊರಬಿದ್ದಿದೆ. ಸೆಲೂನ್ ಒಂದರ ನೌಕರ ಚರಣ್ ಎಂಬಾತ, ಶಬರಿ ಎಂಬ ಯುವಕನಿಗೆ ಬೈದಿದ್ದ. ಇದನ್ನು ಪ್ರಶ್ನಿಸಿದ್ದ ಶಬರಿಯ ಸ್ನೇಹಿತ ಪ್ರವೀಣ್ ಮತ್ತು ಆತನ ಗ್ಯಾಂಗ್ ಮಾತುಕತೆಗೆಂದು ಚರಣ್ ನನ್ನು ಉಡುಪಿ ನಗರದ ಬಿರಿಯಾನಿ ಪಾಯಿಂಟ್ ಬಳಿ ಕರೆಸಿಕೊಂಡಿತ್ತು.


ಚರಣ್ ತನ್ನ ಮೂವರು ಸ್ನೇಹಿತರ ಜೊತೆಗ ಆಗಮಿಸಿದ್ದರೆ, ಇತ್ತ ಪ್ರವೀಣ್ ಅಂಡ್ ಟೀಂ ತಲವಾರು ಹಿಡಿದೇ ಕಾಳಗಕ್ಕೆ ಬಂದಿದ್ದರು. ದಾಳಿಯಿಂದ ತಪ್ಪಿಸಿಕೊಳ್ಳಲು ಚರಣ್ ಮತ್ತು ಸಂಗಡಿಗರು ಬೈಕ್, ಸ್ಕೂಟರ್ ಬಿಟ್ಟು ಓಡಿದ್ದಾರೆ. ಚರಣ್ ಸಿಗದಿದ್ದ ಕೋಪವನ್ನು ಪ್ರವೀಣ್ ಮತ್ತು ಸಹಚರರು ಬೈಕ್, ಸ್ಕೂಟರ್ ಮೇಲೆ ತೋರಿಸಿದ್ದಾರೆ. ತಲವಾರಿನಲ್ಲಿ ಹಾನಿಗೈದು ಬೈಕ್ ಪುಡಿ ಮಾಡುತ್ತಿರುವುದನ್ನು ವಿಡಿಯೋ ಮಾಡಿದ್ದಾರೆ. ಪುಂಡರ ಅಟ್ಟಹಾಸದ ವಿಡಿಯೋ ಓಡಿಹೋದವರಿಗೆ ತಿಳಿಯಬೇಕು ಎಂದು ವಾಟ್ಸಪ್ ಗ್ರೂಪುಗಳಿಗೆ ಷೇರ್ ಮಾಡಿದ್ದರು. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಒಂದೇ ತಿಂಗಳ ಅಂತರದಲ್ಲಿ ಮೂರು ಗ್ಯಾಂಗ್ ವಾರ್ ಘಟನೆ ನಡೆದಿದ್ದು ರೌಡಿ, ತಲವಾರು ಹೊಡೆದಾಟಕ್ಕೆ ಉಡುಪಿ ನಗರದ ಜನತೆ ಭಯಪಟ್ಟಿದ್ದಾರೆ. ಶಾಂತಿಯಲ್ಲಿದ್ದ ಉಡುಪಿಯಲ್ಲಿ ಸದ್ದಿಲ್ಲದೆ ಸಮಾಜ ವಿರೋಧಿ ಕೃತ್ಯಗಳು ಹೆಚ್ಚಿದ್ದು ಜನರನ್ನು
ಉಡುಪಿ ನಗರದ ಕುಂಜಿಬೆಟ್ಟುವಿನಲ್ಲಿ ಮೇ 18ರ ನಸುಕಿನಲ್ಲಿ ಕುಂಜಿಬೆಟ್ಟು ರಸ್ತೆಯಲ್ಲಿ ಟೀಂ ಗರುಡದ ಎರಡು ತಂಡಗಳು, ಗಾಂಜಾ ಅಮಲಿನಲ್ಲಿ ಸಿನಿಮೀಯ ರೀತಿಯಲ್ಲಿ ಕಾರು ಕಾಳಗ ನಡೆಸಿದ್ದವು. ತಲವಾರು ಹಿಡಿದು, ಬಡಿದಾಡಿದ್ದ ವಿಡಿಯೋ ವೈರಲ್ ಆಗಿತ್ತು.
Another gang war case exposed in Udupi, talwar attack, bikes vandalised, video goes viral. After the video went viral police have nabbed the criminals. Gang had plot to murder a youth after which he escaped but their bikes were vandalised using swords
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm