ಬ್ರೇಕಿಂಗ್ ನ್ಯೂಸ್
21-06-24 11:21 pm Mangalore Correspondent ಕ್ರೈಂ
ಮಂಗಳೂರು, ಜೂನ್.21: ಪಿಡಬ್ಲ್ಯುಡಿ ಕಂಟ್ರಾಕ್ಟರ್ ಒಬ್ಬರ ಮನೆಗೆ ನುಗ್ಗಿದ ಎಂಟು ಮಂದಿಯಿದ್ದ ತಂಡ ಮನೆಯವರನ್ನು ಕಟ್ಟಿ ಹಾಕಿ ಚೂರಿ ತೋರಿಸಿ ದರೋಡೆಗೈದ ಘಟನೆ ಮಂಗಳೂರು ಗ್ರಾಮಾಂತರ ಠಾಣೆ ವ್ಯಾಪ್ತಿಯ ಉಳಾಯಿಬೆಟ್ಟು ಎಂಬಲ್ಲಿ ನಡೆದಿದೆ.
ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್ ಅವರ ಉಳಾಯಿಬೆಟ್ಟು ಮನೆಯಲ್ಲಿ ಘಟನೆ ನಡೆದಿದೆ. ಪ್ಯಾಂಟ್ ಮತ್ತು ಶರ್ಟ್ ಧರಿಸಿದ್ದ 8-9 ಮಂದಿಯಿದ್ದ ತಂಡ ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಮನೆಗೆ ನುಗ್ಗಿದೆ. ಮುಖಕ್ಕೆ ಮಾಸ್ಕ್ ಹಾಕ್ಕೊಂಡಿದ್ದ ತಂಡದ ಸದಸ್ಯರು ಚೂರಿ ತೋರಿಸಿ ಮನೆಯವರನ್ನು ಹೆದರಿಸಿದ್ದಾರೆ.
ಬಳಿಕ ಮನೆಯಲ್ಲಿದ್ದವರನ್ನು ಬೆಡ್ ಶೀಟ್ ಬಳಸಿ ಕೈಕಾಲುಗಳನ್ನು ಕಟ್ಟಿದ್ದು ನಮ್ಮ ಜೊತೆ ಸಹಕರಿಸಿ, ನಾವು ಮನೆಯಲ್ಲಿ ನಗದು ಹಣ ಇದೆಯಾ ಅಂತ ನೋಡುತ್ತೇವೆ ಎಂದಿದ್ದಾರೆ. ಮನೆಯ ಒಳಗೆಲ್ಲ ತಡಕಾಡಿ ಸಿಕ್ಕಿದ ನಗದು ಹಣ ಮತ್ತು ಒಡವೆಗಳನ್ನು ದೋಚಿದ್ದಾರೆ. ಬಳಿಕ ಮನೆ ಮಾಲೀಕನ ವಾಹನವನ್ನು ಕದ್ದುಕೊಂಡು ತೆರಳಿದ್ದು ಮನೆಯಿಂದ ಅನತಿ ದೂರದಲ್ಲಿ ಬಿಟ್ಟು ಹೋಗಿದ್ದಾರೆ. ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದ್ದು ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
Mangalore dacoity robbery at PWD Contrator house at Ullayabettu. Padnabham Kotiyan (PWD Contrator) living besides his farm in Ullayabettu area in Mangalore witnessed 8-9 people wearing shirt and pent and with masks on their face entered the house and threatened the family with knifes. They tied the family with bedsheet and told them to cooperate since they only wanted cash. They searched the entire house for cash and took whatever cash and gold they could find in the house. They also took the owner's vehicle which was found some distance from the house abandoned. A case is being registered in Rural police station.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm