ಬ್ರೇಕಿಂಗ್ ನ್ಯೂಸ್
22-06-24 11:24 pm HK News Desk ಕ್ರೈಂ
ತುಮಕೂರು, ಜೂ 22: ವಿವಾಹಿತ ಪುರುಷನೊಂದಿಗೆ ಕಾಲೇಜು ವಿದ್ಯಾರ್ಥಿನಿ ನಾಪತ್ತೆ ಆಗಿದ್ದು, ಕೆರೆಯ ದಡದಲ್ಲಿ ಇಬ್ಬರ ಚಪ್ಪಲಿಗಳು ಪತ್ತೆಯಾಗಿವೆ. ಕೆರೆ ಬಳಿ ಕಾರು ನಿಲ್ಲಿಸಿ ಮೊಬೈಲ್ಗಳನ್ನು ಕಾರಿನೊಳಗೆ ಇಟ್ಟು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಯಲ್ಲಿ ಘಟನೆ ನಡೆದಿದೆ.
ಕೋಳಾಲ ಹೋಬಳಿ ಲಕ್ಕಯ್ಯನಪಾಳ್ಯದ ಅನನ್ಯ (19) ಹಾಗೂ ಬೈರಗೊಂಡ್ಲು ಗ್ರಾಮದ ರಂಗಶಾಮಣ್ಣ (50) ನಾಪತ್ತೆಯಾದವರು. ವಯಸ್ಸಿನ ಅಂತರ ಇದ್ದರೂ, ಇವರಿಬ್ಬರ ನಡುವೆ ಅದ್ಹೇಗೋ ಪ್ರೀತಿ ಚಿಗುರಿತ್ತು. ಕದ್ದುಮುಚ್ಚಿ ಇದ್ದ ಇವರಿಬ್ಬರ ಪ್ರೀತಿ ಕುಟುಂಬಸ್ಥರಿಗೆ ತಿಳಿದುಹೋಗಿತ್ತು. ಈ ಪ್ರೀತಿಗೆ ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದರಿಂದ, ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಎನ್ನಲಾಗಿದೆ.
ಕಳೆದ 3 ದಿನಗಳ ಹಿಂದೆ ಅನನ್ಯ ಮನೆಯಿಂದ ನಾಪತ್ತೆಯಾಗಿದ್ದಳು. ಪೋಷಕರು ಆಕೆಗಾಗಿ ಹುಡುಕಾಟ ನಡೆಸಿದ್ದರು. ಈ ನಡುವೆ ಮಾವತ್ತೂರು ಕೆರೆ ಬಳಿ ಆಕೆಯ ಚಪ್ಪಲಿ ಪತ್ತೆಯಾಗಿದೆ. ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೋಟ್ ಸಹಾಯದಿಂದ ಕೆರೆಯಲ್ಲಿ ಹುಡುಕಾಟ ನಡೆಸಲಾಗುತ್ತಿದೆ.
ಸ್ಥಳಕ್ಕೆ ಕೊರಟಗೆರೆ ಪೊಲೀಸ್ ಠಾಣೆಯ ಸಿಪಿಐ ಅನಿಲ್, ಕೊಳಾಲ ಪಿಎಸ್ಐ ರೇಣುಕಾ ಯಾದವ್, ಯೋಗೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇನ್ನೂ ಈ ವಿಷಯ ಎಲ್ಲೆಡೆ ಹಬ್ಬುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ. ಕೊಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Tumkur, a 19-year-old girl, falls in love with a 50-year-old man. The two commit suicide after jumping into the lake. The deceased have been identified as Annanya and Rangashamanna. Parents have been searching for their missing daughter for three days, and today the public found some sandals near the lake and later found the body.
17-07-25 07:45 pm
Bangalore Correspondent
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
17-07-25 10:42 pm
Mangalore Correspondent
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm