ಬ್ರೇಕಿಂಗ್ ನ್ಯೂಸ್
24-06-24 11:33 am HK News Desk ಕ್ರೈಂ
ಶಿವಮೊಗ್ಗ, ಜೂನ್ 24: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಸಾಗರದ ಅರುಣ್ ಕುಗ್ವೆ ಎಂಬಾತನನ್ನು ಬಂಧಿಸಲಾಗಿದೆ.
ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಈತನನ್ನು ಬಂಧಿಸಿದ್ದಾರೆ, ಅರುಣ್ ಕುಗ್ವೆ ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿದ್ದರು ಎಂದು ಆರೋಪಿಸಲಾಗಿದೆ. ಅಲ್ಲದೆ ಅವರನ್ನು ಲೈಂಗಿಕವಾಗಿ ಬಳಸಿಕೊಂಡಿದ್ದರು. ಆದರೆ ಕಳೆದೆರೆಡು ತಿಂಗಳ ಹಿಂದೆ ಅರುಣ್ ಪ್ರೀತಿಸಿದ ಯುವತಿಯನ್ನು ಬಿಟ್ಟು ಬೇರೆ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದನ್ನು ಅರಿತ ಮೋಸ ಹೋದ ಯುವತಿ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಈ ಮಧ್ಯೆ, ಇವರಿಬ್ಬರ ನಡುವೆ ರಾಜಿ ಪಂಚಾಯತಿ ನಡೆದಿತ್ತು ಎನ್ನಲಾಗಿದೆ. ಎರಡು ದಿನಗಳ ಹಿಂದೆ ನೊಂದ ಯುವತಿ ಶಿವಮೊಗ್ಗದ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರನ್ನು ದಾಖಲಿಸಿಕೊಂಡ ಪೊಲೀಸರು ಅರುಣ್ ಕುಗ್ವೆಯನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದು, ವಿಚಾರಣೆ ವೇಳೆ ನಿಜಾಂಶ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ವಿಚಾರಣೆ ಬಳಿಕ ಆರೋಪಿ ಅರುಣ್ ಕುಗ್ವೆಗೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸದ್ಯ ಅರುಣ್ ಕುಗ್ವೆ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿದ್ದಾರೆ.
ಬಿಜೆಪಿ ಮುಖಂಡ ಅರುಣ್ ಕುಗ್ವೆ ಅವರಿಗೆ ಇದೇ ಜೂನ್ 28ಕ್ಕೆ ಮದುವೆ ಫಿಕ್ಸ್ ಆಗಿತ್ತು. ಈ ನಡುವೆ, ಯುವತಿ ನೀಡಿದ ದೂರಿನಂತೆ ಅರುಣ್ ಬಂಧನ ಆಗಿದ್ದು ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದಾನೆ.
Shivamogga District BJP Yuva Morcha Secretary Arun Kugve has been arrested by the women's police station on the charge of sexually assaulting a young woman on the pretext of marrying her. Arun Kugve is a resident of Sagar in Karnataka's Shivamogga.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
24-01-26 11:18 pm
Mangaluru Staffer
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm