ಬ್ರೇಕಿಂಗ್ ನ್ಯೂಸ್
24-06-24 06:11 pm HK News Desk ಕ್ರೈಂ
ಮಡಿಕೇರಿ, ಜೂ.24: ಹಾಸನದಲ್ಲಿ ಕೆಲವು ದಿನಗಳ ಹಿಂದೆ ನಡೆದ ಗುಂಡಿನ ದಾಳಿಯ ಕಹಿ ನೆನಪು ಮಾಸುವ ಮುನ್ನವೇ ಇದೀಗ ಕೊಡಗು ಜಿಲ್ಲೆಯಲ್ಲಿ ಗುಂಡಿನ ಮೊರೆತ ಕೇಳಿದೆ.
ಕೊಡಗು ಜಿಲ್ಲೆ ಕುಶಾಲನಗರ ಪಟ್ಟಣದಲ್ಲಿ ಸೋಮವಾರ ಉದ್ಯಮಿ ಶಶಿಧರ್ ಎಂಬುವರ ಮೇಲೆ 8 ಸುತ್ತು ಗುಂಡಿ ದಾಳಿ ನಡೆಸಲಾಗಿದೆ. ಘಟನೆಯಲ್ಲಿ ಶಶಿಕುಮಾರ್ ಕಾಲಿಗೆ ಗಂಭೀರ ಗಾಯವಾಗಿದೆ. ಅನುದೀಪ್ ಎಂಬಾತನಿಂದ ದಾಳಿ ನಡೆದಿದೆ.
ಪಾರ್ಟಿ ಒಂದರಲ್ಲಿ ಕ್ಷುಲ್ಲಕ ವಿಚಾರಕ್ಕೆ ಕಿರಿಕ್ ಆಗಿದ್ದು, ಅನುದೀಪ್ ಪಿಸ್ತೂಲ್ನಿಂದ ಉದ್ಯಮಿಯ ಮೇಲೆ ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ. ಸದ್ಯ ಆರೋಪಿಯನ್ನು ಕುಶಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಶಶಿಧರ್ ತಮ್ಮ ಫಾರ್ಚೂನರ್ ಕಾರಿನಲ್ಲಿದ್ದಾಗ ಆರೋಪಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ. 8 ಗುಂಡುಗಳು ಕಾರನ್ನು ಹೊಕ್ಕಿದ್ದು, ಶಶಿಧರ್ ಅವರ ಕಾಲಿಗೂ ಗುಂಡು ತಾಗಿದೆ. ಸದ್ಯ ಶಶಿಧರ್ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಆರೋಪಿಯನ್ನ ಕುಶಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.


ಹಾಸನದ ಹೊಯ್ಸಳ ನಗರ ಬಡಾವಣೆಯಲ್ಲಿ ಜೂನ್ 20ರಂದು ಗುಂಡಿನ ದಾಳಿ ನಡೆದಿತ್ತು. ಓರ್ವ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿ ಮತ್ತೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆಸ್ತಿ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ಇದೆ ಎಂದು ಹಾಸನ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಮಾಹಿತಿ ನೀಡಿದ್ದರು.
An altercation during a party escalated with one person opening fire at a businessman in Kushalnagar on Sunday night. The businessman sustained a bullet wound in the leg, but is out of danger.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am