ಬ್ರೇಕಿಂಗ್ ನ್ಯೂಸ್
24-06-24 06:11 pm HK News Desk ಕ್ರೈಂ
ಮಡಿಕೇರಿ, ಜೂ.24: ಹಾಸನದಲ್ಲಿ ಕೆಲವು ದಿನಗಳ ಹಿಂದೆ ನಡೆದ ಗುಂಡಿನ ದಾಳಿಯ ಕಹಿ ನೆನಪು ಮಾಸುವ ಮುನ್ನವೇ ಇದೀಗ ಕೊಡಗು ಜಿಲ್ಲೆಯಲ್ಲಿ ಗುಂಡಿನ ಮೊರೆತ ಕೇಳಿದೆ.
ಕೊಡಗು ಜಿಲ್ಲೆ ಕುಶಾಲನಗರ ಪಟ್ಟಣದಲ್ಲಿ ಸೋಮವಾರ ಉದ್ಯಮಿ ಶಶಿಧರ್ ಎಂಬುವರ ಮೇಲೆ 8 ಸುತ್ತು ಗುಂಡಿ ದಾಳಿ ನಡೆಸಲಾಗಿದೆ. ಘಟನೆಯಲ್ಲಿ ಶಶಿಕುಮಾರ್ ಕಾಲಿಗೆ ಗಂಭೀರ ಗಾಯವಾಗಿದೆ. ಅನುದೀಪ್ ಎಂಬಾತನಿಂದ ದಾಳಿ ನಡೆದಿದೆ.
ಪಾರ್ಟಿ ಒಂದರಲ್ಲಿ ಕ್ಷುಲ್ಲಕ ವಿಚಾರಕ್ಕೆ ಕಿರಿಕ್ ಆಗಿದ್ದು, ಅನುದೀಪ್ ಪಿಸ್ತೂಲ್ನಿಂದ ಉದ್ಯಮಿಯ ಮೇಲೆ ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ. ಸದ್ಯ ಆರೋಪಿಯನ್ನು ಕುಶಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಶಶಿಧರ್ ತಮ್ಮ ಫಾರ್ಚೂನರ್ ಕಾರಿನಲ್ಲಿದ್ದಾಗ ಆರೋಪಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ. 8 ಗುಂಡುಗಳು ಕಾರನ್ನು ಹೊಕ್ಕಿದ್ದು, ಶಶಿಧರ್ ಅವರ ಕಾಲಿಗೂ ಗುಂಡು ತಾಗಿದೆ. ಸದ್ಯ ಶಶಿಧರ್ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಆರೋಪಿಯನ್ನ ಕುಶಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹಾಸನದ ಹೊಯ್ಸಳ ನಗರ ಬಡಾವಣೆಯಲ್ಲಿ ಜೂನ್ 20ರಂದು ಗುಂಡಿನ ದಾಳಿ ನಡೆದಿತ್ತು. ಓರ್ವ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿ ಮತ್ತೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆಸ್ತಿ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ಇದೆ ಎಂದು ಹಾಸನ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಮಾಹಿತಿ ನೀಡಿದ್ದರು.
An altercation during a party escalated with one person opening fire at a businessman in Kushalnagar on Sunday night. The businessman sustained a bullet wound in the leg, but is out of danger.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
16-05-25 10:06 am
Mangalore Correspondent
Capt Brijesh Chowta, Mangalore Mp, CM Siddara...
15-05-25 08:04 pm
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm