ಬ್ರೇಕಿಂಗ್ ನ್ಯೂಸ್
24-06-24 06:11 pm HK News Desk ಕ್ರೈಂ
ಮಡಿಕೇರಿ, ಜೂ.24: ಹಾಸನದಲ್ಲಿ ಕೆಲವು ದಿನಗಳ ಹಿಂದೆ ನಡೆದ ಗುಂಡಿನ ದಾಳಿಯ ಕಹಿ ನೆನಪು ಮಾಸುವ ಮುನ್ನವೇ ಇದೀಗ ಕೊಡಗು ಜಿಲ್ಲೆಯಲ್ಲಿ ಗುಂಡಿನ ಮೊರೆತ ಕೇಳಿದೆ.
ಕೊಡಗು ಜಿಲ್ಲೆ ಕುಶಾಲನಗರ ಪಟ್ಟಣದಲ್ಲಿ ಸೋಮವಾರ ಉದ್ಯಮಿ ಶಶಿಧರ್ ಎಂಬುವರ ಮೇಲೆ 8 ಸುತ್ತು ಗುಂಡಿ ದಾಳಿ ನಡೆಸಲಾಗಿದೆ. ಘಟನೆಯಲ್ಲಿ ಶಶಿಕುಮಾರ್ ಕಾಲಿಗೆ ಗಂಭೀರ ಗಾಯವಾಗಿದೆ. ಅನುದೀಪ್ ಎಂಬಾತನಿಂದ ದಾಳಿ ನಡೆದಿದೆ.
ಪಾರ್ಟಿ ಒಂದರಲ್ಲಿ ಕ್ಷುಲ್ಲಕ ವಿಚಾರಕ್ಕೆ ಕಿರಿಕ್ ಆಗಿದ್ದು, ಅನುದೀಪ್ ಪಿಸ್ತೂಲ್ನಿಂದ ಉದ್ಯಮಿಯ ಮೇಲೆ ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ. ಸದ್ಯ ಆರೋಪಿಯನ್ನು ಕುಶಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಶಶಿಧರ್ ತಮ್ಮ ಫಾರ್ಚೂನರ್ ಕಾರಿನಲ್ಲಿದ್ದಾಗ ಆರೋಪಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ. 8 ಗುಂಡುಗಳು ಕಾರನ್ನು ಹೊಕ್ಕಿದ್ದು, ಶಶಿಧರ್ ಅವರ ಕಾಲಿಗೂ ಗುಂಡು ತಾಗಿದೆ. ಸದ್ಯ ಶಶಿಧರ್ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಆರೋಪಿಯನ್ನ ಕುಶಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.


ಹಾಸನದ ಹೊಯ್ಸಳ ನಗರ ಬಡಾವಣೆಯಲ್ಲಿ ಜೂನ್ 20ರಂದು ಗುಂಡಿನ ದಾಳಿ ನಡೆದಿತ್ತು. ಓರ್ವ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿ ಮತ್ತೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆಸ್ತಿ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ಇದೆ ಎಂದು ಹಾಸನ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಮಾಹಿತಿ ನೀಡಿದ್ದರು.
An altercation during a party escalated with one person opening fire at a businessman in Kushalnagar on Sunday night. The businessman sustained a bullet wound in the leg, but is out of danger.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm