ಬ್ರೇಕಿಂಗ್ ನ್ಯೂಸ್
25-06-24 01:45 pm HK News Desk ಕ್ರೈಂ
ಕಾರವಾರ, ಜೂ.24: ಹಾಸನ ಮೂಲದ ಯುವತಿಯೊಬ್ಬರು ಪೊಲೀಸ್ ಕಾನ್ಸ್ಟೆಬಲ್ ಮೇಲೆ 420 ಕೇಸ್ ದಾಖಲಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಮುಂಡಗೊಡ ಪೊಲೀಸ್ ಠಾಣೆಯಲ್ಲಿ ಮುಂಡಗೊಡ ಪೊಲೀಸ್ ಠಾಣೆ ಕಾನ್ಸ್ಟೆಬಲ್ ಗಿರೀಶ್ ಎಸ್ ಎಮ್ ವಿರುದ್ಧ ಸುಚಿತ್ರಾ ಎಂಬ ಯುವತಿ ಕೇಸ್ ದಾಖಲಿಸಿದ್ದಾರೆ.
ಹಾಸನ ಜಿಲ್ಲಾ ಚೆನ್ನರಾಯಪಟ್ಟಣ ಮೂಲದ ಸುಚಿತ್ರಾಳನ್ನ ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಯುವತಿಯಿಂದ ಕಾನ್ಸ್ಟೆಬಲ್ 20 ಲಕ್ಷ ಪಡೆದಿದ್ದಾನೆ. ಹಣ ಪಡೆದ ಬಳಿಕ ಮದುವೆ ಮಾಡಿಕೊಳ್ಳಲು ಆಗುವುದಿಲ್ಲ ಎಂದು ಮೋಸ ಮಾಡಿದ್ದಾನೆ. ಈ ವಿಚಾರವಾಗಿ ಕೆಲ ತಿಂಗಳ ಹಿಂದೆ ಉತ್ತರ ಕನ್ನಡ ಎಸ್ ಪಿ ಗೆ ದೂರು ನೀಡಿದ್ದಳು. ಬಳಿಕ ಪೊಲೀಸ್ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಹಣ ಹಿಂತಿರುಗಿಸುವುದಾಗಿ ಗಿರೀಶ್ ಒಪ್ಪಿಕೊಂಡಿದ್ದ. ಆದರೆ ಇದುವರೆಗೂ ಯುವತಿಗೆ ಹಣ ಹಿಂತಿರುಗಿಸಿಲ್ಲ. ಹೀಗಾಗಿ ಮುಂಡಗೊಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಪೊಲೀಸರು ಪೇದೆಯ ವಿಚಾರಣೆ ನಡೆಸುತ್ತಿದ್ದಾರೆ.
Police constable of Mundgod booked of 420 case for cheating girl of marriage and for taking her 20 lakhs money. A case has been registered against Girish S M in the same police station. He had assured Hassan girl of marrying her.
16-03-26 03:36 pm
HK News Staffer
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 02:46 pm
HK News Staffer
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am