ಬ್ರೇಕಿಂಗ್ ನ್ಯೂಸ್
25-06-24 01:45 pm HK News Desk ಕ್ರೈಂ
ಕಾರವಾರ, ಜೂ.24: ಹಾಸನ ಮೂಲದ ಯುವತಿಯೊಬ್ಬರು ಪೊಲೀಸ್ ಕಾನ್ಸ್ಟೆಬಲ್ ಮೇಲೆ 420 ಕೇಸ್ ದಾಖಲಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಮುಂಡಗೊಡ ಪೊಲೀಸ್ ಠಾಣೆಯಲ್ಲಿ ಮುಂಡಗೊಡ ಪೊಲೀಸ್ ಠಾಣೆ ಕಾನ್ಸ್ಟೆಬಲ್ ಗಿರೀಶ್ ಎಸ್ ಎಮ್ ವಿರುದ್ಧ ಸುಚಿತ್ರಾ ಎಂಬ ಯುವತಿ ಕೇಸ್ ದಾಖಲಿಸಿದ್ದಾರೆ.
ಹಾಸನ ಜಿಲ್ಲಾ ಚೆನ್ನರಾಯಪಟ್ಟಣ ಮೂಲದ ಸುಚಿತ್ರಾಳನ್ನ ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಯುವತಿಯಿಂದ ಕಾನ್ಸ್ಟೆಬಲ್ 20 ಲಕ್ಷ ಪಡೆದಿದ್ದಾನೆ. ಹಣ ಪಡೆದ ಬಳಿಕ ಮದುವೆ ಮಾಡಿಕೊಳ್ಳಲು ಆಗುವುದಿಲ್ಲ ಎಂದು ಮೋಸ ಮಾಡಿದ್ದಾನೆ. ಈ ವಿಚಾರವಾಗಿ ಕೆಲ ತಿಂಗಳ ಹಿಂದೆ ಉತ್ತರ ಕನ್ನಡ ಎಸ್ ಪಿ ಗೆ ದೂರು ನೀಡಿದ್ದಳು. ಬಳಿಕ ಪೊಲೀಸ್ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಹಣ ಹಿಂತಿರುಗಿಸುವುದಾಗಿ ಗಿರೀಶ್ ಒಪ್ಪಿಕೊಂಡಿದ್ದ. ಆದರೆ ಇದುವರೆಗೂ ಯುವತಿಗೆ ಹಣ ಹಿಂತಿರುಗಿಸಿಲ್ಲ. ಹೀಗಾಗಿ ಮುಂಡಗೊಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಪೊಲೀಸರು ಪೇದೆಯ ವಿಚಾರಣೆ ನಡೆಸುತ್ತಿದ್ದಾರೆ.
Police constable of Mundgod booked of 420 case for cheating girl of marriage and for taking her 20 lakhs money. A case has been registered against Girish S M in the same police station. He had assured Hassan girl of marrying her.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm