ಬ್ರೇಕಿಂಗ್ ನ್ಯೂಸ್
25-06-24 01:45 pm HK News Desk ಕ್ರೈಂ
ಕಾರವಾರ, ಜೂ.24: ಹಾಸನ ಮೂಲದ ಯುವತಿಯೊಬ್ಬರು ಪೊಲೀಸ್ ಕಾನ್ಸ್ಟೆಬಲ್ ಮೇಲೆ 420 ಕೇಸ್ ದಾಖಲಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಮುಂಡಗೊಡ ಪೊಲೀಸ್ ಠಾಣೆಯಲ್ಲಿ ಮುಂಡಗೊಡ ಪೊಲೀಸ್ ಠಾಣೆ ಕಾನ್ಸ್ಟೆಬಲ್ ಗಿರೀಶ್ ಎಸ್ ಎಮ್ ವಿರುದ್ಧ ಸುಚಿತ್ರಾ ಎಂಬ ಯುವತಿ ಕೇಸ್ ದಾಖಲಿಸಿದ್ದಾರೆ.
ಹಾಸನ ಜಿಲ್ಲಾ ಚೆನ್ನರಾಯಪಟ್ಟಣ ಮೂಲದ ಸುಚಿತ್ರಾಳನ್ನ ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಯುವತಿಯಿಂದ ಕಾನ್ಸ್ಟೆಬಲ್ 20 ಲಕ್ಷ ಪಡೆದಿದ್ದಾನೆ. ಹಣ ಪಡೆದ ಬಳಿಕ ಮದುವೆ ಮಾಡಿಕೊಳ್ಳಲು ಆಗುವುದಿಲ್ಲ ಎಂದು ಮೋಸ ಮಾಡಿದ್ದಾನೆ. ಈ ವಿಚಾರವಾಗಿ ಕೆಲ ತಿಂಗಳ ಹಿಂದೆ ಉತ್ತರ ಕನ್ನಡ ಎಸ್ ಪಿ ಗೆ ದೂರು ನೀಡಿದ್ದಳು. ಬಳಿಕ ಪೊಲೀಸ್ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಹಣ ಹಿಂತಿರುಗಿಸುವುದಾಗಿ ಗಿರೀಶ್ ಒಪ್ಪಿಕೊಂಡಿದ್ದ. ಆದರೆ ಇದುವರೆಗೂ ಯುವತಿಗೆ ಹಣ ಹಿಂತಿರುಗಿಸಿಲ್ಲ. ಹೀಗಾಗಿ ಮುಂಡಗೊಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಪೊಲೀಸರು ಪೇದೆಯ ವಿಚಾರಣೆ ನಡೆಸುತ್ತಿದ್ದಾರೆ.
Police constable of Mundgod booked of 420 case for cheating girl of marriage and for taking her 20 lakhs money. A case has been registered against Girish S M in the same police station. He had assured Hassan girl of marrying her.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm