ಬ್ರೇಕಿಂಗ್ ನ್ಯೂಸ್
26-06-24 11:10 pm Mangalore Correspondent ಕ್ರೈಂ
ಮಂಗಳೂರು, ಜೂ.26: ಉಳ್ಳಾಲ ತಾಲ್ಲೂಕು ಪಾವೂರು ಉಳಿಯದ ಕುದ್ರು ಎಂಬಲ್ಲಿ ಜೂನ್ 21 ರಂದು ಅನಧಿಕೃತವಾಗಿ ಮರಳು ಗಣಿಗಾರಿಕೆ ನಡೆಸುತ್ತಿದ್ದಾರೆ ಎಂದು ಮಾಧ್ಯಮದಲ್ಲಿ ಬಿತ್ತರವಾದ ಸುದ್ದಿಯ ಹಿನ್ನೆಲೆಯಲ್ಲಿ ಕಚೇರಿಯ ಹಿರಿಯ ಭೂ ವಿಜ್ಞಾನಿಗಳನ್ನು ಒಳಗೊಂಡ ತಾಂತ್ರಿಕ ಅಧಿಕಾರಿಗಳ ತಂಡವು ಜೂನ್ 24 ರಂದು ಸದರಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದೆ.
ಈ ಕುದ್ರುವಿನ ಪೂರ್ವಕ್ಕೆ ಸಾವಯವ ಮಣ್ಣು ಮಿಶ್ರಿತ ಮರಳು ಖಾಲಿಯಾಗಿದ್ದು, ಉಳಿದಂತೆ ಕುದ್ರು ಅಖಂಡವಾಗಿರುವುದು ಕಂಡುಬಂದಿದ್ದು, ಕುದ್ರುವಿನ ಪೂರ್ವಕ್ಕೆ ಇರುವ ಮಣ್ಣು ಕುಸಿಯಲು ಕಾರಣ ಗಿಡ ಮರಗಳ ಅಭಾವ. ಸದರಿ ಪ್ರದೇಶದಲ್ಲಿ ಅರುಗನ್ನು ಹಿಡಿದಿಟ್ಟುಕೊಳ್ಳಲು ಪೂರಕವಾದ ಬೇರು ಬಿಡುವ ಮತ್ತು ಅರುಗನ್ನು ಸಂರಕ್ಷಿಸುವ ಕಾಂಡ್ಲಾ ಗಿಡಗಳು ಇಲ್ಲದಿರುವುದು. ಬಿರುಸಾದ ನೀರಿನ ಹರಿವಿನಿಂದಾಗಿ ಮಣ್ಣು ಕುಸಿದು ಹೋಗಿರುತ್ತದೆ ಮತ್ತು ಸ್ಥಳ ಪರಿಶೀಲನೆಯ ಸಂದರ್ಭದಲ್ಲಿ ಯಾವುದೇ ಅನಧಿಕೃತ ಸಾಮಾನ್ಯ ಮರಳು ಗಣಿಗಾರಿಕೆ ಚಟುವಟಿಕೆ ನಡೆಯುತ್ತಿರುವುದು ಕಂಡುಬಂದಿರುವುದಿಲ್ಲ.


ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾದ ಮರಳು ತೆಗೆಯುವ ದೃಶ್ಯಗಳು ಹಳೆಯದಾಗಿದ್ದು ಮತ್ತು ಸದರಿ ದ್ವೀಪದ ಬಳಿ ಈಚೆಗೆ ಯಾವುದೇ ಮರಳು ತೆಗೆದಿಲ್ಲದೇ ಇರುವುದು ಪ್ರದೇಶದಲ್ಲಿರುವ ಒಣಗಿದ ಮತ್ತು ಸರಿದಿರುವ ಸಾವಯವ ಮಣ್ಣು ಮಿಶ್ರಿತ ಮಣ್ಣಿನ ಮೇಲೆ ಬೆಳೆದಿರುವ ಮಜ್ಜಿಗೆ ಹುಲ್ಲಿನಿಂದ ಖಾತ್ರಿಯಾಗಿರುತ್ತದೆ. ಕಂದಾಯ ಇಲಾಖೆಯ ದಾಖಲೆಯಂತೆ ಸದರಿ ಕುದ್ರುವಿನ ಒಟ್ಟು ವಿಸ್ತೀರ್ಣವು 30.49 ಎಕರೆ ಆಗಿದ್ದು, ಭೌತಿಕವಾಗಿ ಪರಿಶೀಲಿಸಿದಾಗ ಸದರಿ ಕುದ್ರುವಿನ ವಿಸ್ತೀರ್ಣವು 98.02 ಎಕರೆ ಇದ್ದು, ಕುದ್ರುವಿನ ಯಾವುದೇ ಭಾಗವು ನದಿಯಲ್ಲಿ ಮುಳುಗಡೆಗೊಂಡಿರುವುದಿಲ್ಲ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲಾ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
The Mines and Geology Department on Wednesday denied charges of illegal sand extraction in and around Pavoor-Uliya Kudru in Netravathi river and the consequent degeneration of the river island.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
20-02-26 04:18 pm
Mangalore Correspondent
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
20-02-26 03:03 pm
HK News Desk
ಬಿಎಸ್ಸೆನ್ನೆಲ್ ಕೇಬಲ್ ಕಳ್ಳತನ ; ಭೂಗತ ಹಾಕಿದ್ದ ತಾಮ...
20-02-26 02:31 pm
ಅಂತಾರಾಜ್ಯ ಮಾದಕ ವಸ್ತು ಮಾರಾಟ ಜಾಲದ ಆರೋಪಿಗಳು ವಶಕ್...
20-02-26 11:31 am
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm