ಬ್ರೇಕಿಂಗ್ ನ್ಯೂಸ್
27-06-24 05:10 pm Bangalore Correspondent ಕ್ರೈಂ
ಬೆಂಗಳೂರು, ಜೂ 27: ರೈಲು ಬೋಗಿಯಲ್ಲಿರುವ ಡಸ್ಟ್ ಬಿನ್ನಲ್ಲಿ ನವಜಾತ ಶಿಶು ಎಸೆದು ಹೋದ ಘಟನೆ ಯಲಹಂಕ ರೈಲು ನಿಲ್ದಾಣದಲ್ಲಿ ನಡೆದಿದೆ.
ಕಂದಮ್ಮ ಡಸ್ಟ್ ಬಿನ್ನಲ್ಲಿಯೇ ನರಳಿ ನರಳಿ ಪ್ರಾಣ ಬಿಟ್ಟಿದೆ. ಜನಿಸಿದ ನಾಲ್ಕೈದು ಗಂಟೆಯಲ್ಲೇ ಪ್ರಾಣಬಿಟ್ಟಿದೆ. ಗಂಡು ಮಗುವನ್ನು ಕಸದ ಬುಟ್ಟಿಯಲ್ಲಿ ಹಾಕಿ ಪಾಪಿ ತಾಯಿ ಎಸ್ಕೇಪ್ ಆಗಿದ್ದಾರೆ. ಬೆಂಗಳೂರಿನ ಯಲಹಂಕ ರೈಲು ನಿಲ್ದಾಣದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ತಾಯಿಯೊಬ್ಬಳು ಬಂದು ಕಸದ ತೊಟ್ಟಿಯಲ್ಲಿ ಹಾಕಿ ಹೋಗಿದ್ದಾಳೆ ಎನ್ನಲಾಗಿದೆ.
ಮುಂಜಾನೆ ಪ್ರಶಾಂತಿ ಎಕ್ಸಪ್ರೇಸ್ ರೈಲಿನ ಕಸದ ಬುಟ್ಟಿಯಲ್ಲಿ ಮಗುವನ್ನು ಹಾಕಿದ್ದರು. ಬಿಳಿ ಬಟ್ಟೆಯಲ್ಲಿ ಶಿಶುವನ್ನು ಸುತ್ತಿ ಕಸದ ಬುಟ್ಟಿಗೆ ಹಾಕಿದ್ದರು. ಕಸದ ಬುಟ್ಟಿಯಲ್ಲಿ ನವಜಾತ ಶಿಶುವಿನ ಮೃತದೇಹವನ್ನು ಕಂಡು ಪ್ರಯಾಣಿಕರು ಆಘಾತಕ್ಕೆ ಒಳಗಾಗಿದ್ದಾರೆ. ಪ್ರಯಾಣಿಕರ ಮಾಹಿತಿಯಿಂದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕೇಸ್ ದಾಖಲಿಸಿಕೊಂಡ ಯಶವಂತಪುರ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Bangalore Infant found dead inside garbage bin in train. After complaints from passnegers police who arrived at spot have now registered the case and are investigating.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
20-02-26 04:18 pm
Mangalore Correspondent
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
20-02-26 03:03 pm
HK News Desk
ಬಿಎಸ್ಸೆನ್ನೆಲ್ ಕೇಬಲ್ ಕಳ್ಳತನ ; ಭೂಗತ ಹಾಕಿದ್ದ ತಾಮ...
20-02-26 02:31 pm
ಅಂತಾರಾಜ್ಯ ಮಾದಕ ವಸ್ತು ಮಾರಾಟ ಜಾಲದ ಆರೋಪಿಗಳು ವಶಕ್...
20-02-26 11:31 am
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm