ಬ್ರೇಕಿಂಗ್ ನ್ಯೂಸ್
27-06-24 05:10 pm Bangalore Correspondent ಕ್ರೈಂ
ಬೆಂಗಳೂರು, ಜೂ 27: ರೈಲು ಬೋಗಿಯಲ್ಲಿರುವ ಡಸ್ಟ್ ಬಿನ್ನಲ್ಲಿ ನವಜಾತ ಶಿಶು ಎಸೆದು ಹೋದ ಘಟನೆ ಯಲಹಂಕ ರೈಲು ನಿಲ್ದಾಣದಲ್ಲಿ ನಡೆದಿದೆ.
ಕಂದಮ್ಮ ಡಸ್ಟ್ ಬಿನ್ನಲ್ಲಿಯೇ ನರಳಿ ನರಳಿ ಪ್ರಾಣ ಬಿಟ್ಟಿದೆ. ಜನಿಸಿದ ನಾಲ್ಕೈದು ಗಂಟೆಯಲ್ಲೇ ಪ್ರಾಣಬಿಟ್ಟಿದೆ. ಗಂಡು ಮಗುವನ್ನು ಕಸದ ಬುಟ್ಟಿಯಲ್ಲಿ ಹಾಕಿ ಪಾಪಿ ತಾಯಿ ಎಸ್ಕೇಪ್ ಆಗಿದ್ದಾರೆ. ಬೆಂಗಳೂರಿನ ಯಲಹಂಕ ರೈಲು ನಿಲ್ದಾಣದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ತಾಯಿಯೊಬ್ಬಳು ಬಂದು ಕಸದ ತೊಟ್ಟಿಯಲ್ಲಿ ಹಾಕಿ ಹೋಗಿದ್ದಾಳೆ ಎನ್ನಲಾಗಿದೆ.
ಮುಂಜಾನೆ ಪ್ರಶಾಂತಿ ಎಕ್ಸಪ್ರೇಸ್ ರೈಲಿನ ಕಸದ ಬುಟ್ಟಿಯಲ್ಲಿ ಮಗುವನ್ನು ಹಾಕಿದ್ದರು. ಬಿಳಿ ಬಟ್ಟೆಯಲ್ಲಿ ಶಿಶುವನ್ನು ಸುತ್ತಿ ಕಸದ ಬುಟ್ಟಿಗೆ ಹಾಕಿದ್ದರು. ಕಸದ ಬುಟ್ಟಿಯಲ್ಲಿ ನವಜಾತ ಶಿಶುವಿನ ಮೃತದೇಹವನ್ನು ಕಂಡು ಪ್ರಯಾಣಿಕರು ಆಘಾತಕ್ಕೆ ಒಳಗಾಗಿದ್ದಾರೆ. ಪ್ರಯಾಣಿಕರ ಮಾಹಿತಿಯಿಂದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕೇಸ್ ದಾಖಲಿಸಿಕೊಂಡ ಯಶವಂತಪುರ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Bangalore Infant found dead inside garbage bin in train. After complaints from passnegers police who arrived at spot have now registered the case and are investigating.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm