ಬ್ರೇಕಿಂಗ್ ನ್ಯೂಸ್
29-06-24 01:21 pm Hk News ಕ್ರೈಂ
ಬೆಂಗಳೂರು, ಜೂ 29: ಆನ್ಲೈನ್ ಮೂಲಕ ಹಣಕಾಸು ವಂಚನೆಯಲ್ಲಿ ತೊಡಗಿದ್ದ 60 ಭಾರತೀಯ ಪ್ರಜೆಗಳನ್ನು ಶ್ರೀಲಂಕಾ ಪೊಲೀಸರು ಬಂಧಿಸಿದ್ದಾರೆ. ಕೊಲಂಬೊ ಸುತ್ತಮುತ್ತಲಿನ ಮಡಿವೇಲಾ, ಬಟ್ಟರಮುಲ್ಲಾ ಮತ್ತು ಪಶ್ಚಿಮ ಕರಾವಳಿ ಪಟ್ಟಣವಾದ ನೆಗಂಬೋದಲ್ಲಿ ಅವರನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಗಳಿಂದ 135 ಮೊಬೈಲ್ ಫೋನ್ಗಳು ಮತ್ತು 57 ಲ್ಯಾಪ್ಟಾಪ್ಗಳನ್ನು ವಶಕ್ಕೆ ಪಡೆಯಲಾಗಿದೆ. ಸಂತ್ರಸ್ತೆಯೊಬ್ಬರ ದೂರಿನ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ಎಸ್ಎಸ್ಪಿ ನಿಹಾಲ್ ತಾಲ್ದುವ ತಿಳಿಸಿದ್ದಾರೆ.
ಬಂಧಿತರು ವಾಟ್ಸಾಪ್ ಮೂಲಕ ಜನರನ್ನು ಸಂಪರ್ಕಿಸಿ ಹಣದ ಆಮಿಷ ಒಡ್ಡುತ್ತಿದ್ದರು. ಬಳಿಕ ಠೇವಣಿ ಇಡುವಂತೆ ಹೇಳಿ ವಂಚಿಸುತ್ತಿದ್ದರು ಎಂದು ತನಿಖೆಯ ವೇಳೆ ತಿಳಿದುಬಂದಿದೆ. ಬಂಧಿತರು ಹಣಕಾಸಿನ ವಂಚನೆ, ಅಕ್ರಮ ಬೆಟ್ಟಿಂಗ್ ಹಾಗೂ ಜೂಜು ಸೇರಿದಂತೆ ವಿವಿಧ ಅಪರಾಧ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಇವರಿಂದ ವಂಚನೆಗೊಳಗಾದವರಲ್ಲಿ ಸ್ಥಳೀಯರು ಮತ್ತು ವಿದೇಶಿಯರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
As many as 137 Indian nationals who were allegedly involved in a large-scale online financial scam across multiple locations in Sri Lanka have been arrested by police, according to a media report on Friday.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm