ಬ್ರೇಕಿಂಗ್ ನ್ಯೂಸ್
29-06-24 01:21 pm Hk News ಕ್ರೈಂ
ಬೆಂಗಳೂರು, ಜೂ 29: ಆನ್ಲೈನ್ ಮೂಲಕ ಹಣಕಾಸು ವಂಚನೆಯಲ್ಲಿ ತೊಡಗಿದ್ದ 60 ಭಾರತೀಯ ಪ್ರಜೆಗಳನ್ನು ಶ್ರೀಲಂಕಾ ಪೊಲೀಸರು ಬಂಧಿಸಿದ್ದಾರೆ. ಕೊಲಂಬೊ ಸುತ್ತಮುತ್ತಲಿನ ಮಡಿವೇಲಾ, ಬಟ್ಟರಮುಲ್ಲಾ ಮತ್ತು ಪಶ್ಚಿಮ ಕರಾವಳಿ ಪಟ್ಟಣವಾದ ನೆಗಂಬೋದಲ್ಲಿ ಅವರನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಗಳಿಂದ 135 ಮೊಬೈಲ್ ಫೋನ್ಗಳು ಮತ್ತು 57 ಲ್ಯಾಪ್ಟಾಪ್ಗಳನ್ನು ವಶಕ್ಕೆ ಪಡೆಯಲಾಗಿದೆ. ಸಂತ್ರಸ್ತೆಯೊಬ್ಬರ ದೂರಿನ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ಎಸ್ಎಸ್ಪಿ ನಿಹಾಲ್ ತಾಲ್ದುವ ತಿಳಿಸಿದ್ದಾರೆ.
ಬಂಧಿತರು ವಾಟ್ಸಾಪ್ ಮೂಲಕ ಜನರನ್ನು ಸಂಪರ್ಕಿಸಿ ಹಣದ ಆಮಿಷ ಒಡ್ಡುತ್ತಿದ್ದರು. ಬಳಿಕ ಠೇವಣಿ ಇಡುವಂತೆ ಹೇಳಿ ವಂಚಿಸುತ್ತಿದ್ದರು ಎಂದು ತನಿಖೆಯ ವೇಳೆ ತಿಳಿದುಬಂದಿದೆ. ಬಂಧಿತರು ಹಣಕಾಸಿನ ವಂಚನೆ, ಅಕ್ರಮ ಬೆಟ್ಟಿಂಗ್ ಹಾಗೂ ಜೂಜು ಸೇರಿದಂತೆ ವಿವಿಧ ಅಪರಾಧ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಇವರಿಂದ ವಂಚನೆಗೊಳಗಾದವರಲ್ಲಿ ಸ್ಥಳೀಯರು ಮತ್ತು ವಿದೇಶಿಯರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
As many as 137 Indian nationals who were allegedly involved in a large-scale online financial scam across multiple locations in Sri Lanka have been arrested by police, according to a media report on Friday.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 02:46 pm
HK News Staffer
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am