ಬ್ರೇಕಿಂಗ್ ನ್ಯೂಸ್
01-07-24 05:27 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 01: ರಿಲ್ಸ್ ಶೋಗಾಗಿ ಶೋಕಿ ಮಾಡಿದವನನ್ನು ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಮುದ್ದೆ ಮುರಿಯಲು ಕಳಿಸಿದ್ದಾರೆ. ಈತ ಎಕೆ 47 ರೈಫಲ್ ಹಿಡಿದ ಗನ್ ಮ್ಯಾನ್ಗಳನ್ನ ಆಗಿಟ್ಟುಕೊಂಡು, ಪಾಶ್ ಕಾರುಗಳನ್ನು ಚಲಾಯಿಸಿಕೊಂಡು, ಮೈಮೇಲೆ ಕಿಲೋಗಟ್ಟಲೆ ಚಿನ್ನ ಧರಿಸಿಕೊಂಡು ನಗರದಲ್ಲಿ ಶೋಕಿ ಮಾಡುತ್ತಿದ್ದ.
ಬೀದಿಬೀದಿಯಲ್ಲಿ ಈತನ ಗನ್ ಝಳಪಿಸುವಿಕೆ ಕಂಡು ಜನ ಆತಂಕಕ್ಕೊಳಗಾಗಿದ್ದರು.
ಹೀಗೆ ಶೋ ಮಾಡಲು ಹೋಗಿ ಜೈಲು ಸೇರಿರುವ ರೀಲ್ಸ್ ಸ್ಟಾರ್ ಹೆಸರು ಅರುಣ್ ಕಟಾರೆ. ಕೊತ್ತನೂರು ಪೊಲೀಸರು ಈತನನ್ನು ಬಂಧಿಸಿದ್ದಾರೆ. ರೌಡಿ ಚಟುವಟಿಕೆ ಮತ್ತು ಹಳೆಯ ಎಂಓಬಿಗಳ ಮೇಲೆ ನಿಗಾ ವಹಿಸಿದ್ದ ಕೊತ್ತನೂರು ಸಿಬ್ಬಂದಿ ಬಾತ್ಮಿದಾರರಿಂದ ಬಂದ ಮಾಹಿತಿ ಮೇರೆಗೆ ಅರುಣ್ ಕಟಾರೆಯನ್ನು ವಶಕ್ಕೆ ಪಡೆದಿದ್ದಾರೆ.



ಈತ ಬಾಡಿಗಾರ್ಡ್ಸ್ ಇಟ್ಕೊಂಡು, ಅವರ ಕೈಲಿ ಎಕೆ 47 ನಕಲಿ ಗನ್ ಹಿಡಿಸಿ ರಸ್ತೆಯಲ್ಲಿ ಶೋಆಫ್ ಮಾಡುತ್ತಿದ್ದ. ಮೈಮೇಲೆ ನಕಲಿ ಚಿನ್ನ ಹೇರಿಕೊಳ್ಳುತ್ತಿದ್ದ. ಅರುಣ್ ಕಟಾರೆ ಶೋನಿಂದ ಬೆದರಿದ ಸಾರ್ವಜನಿಕರು ಆತಂಕದಿಂದ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಆರ್ಮ್ಸ್ ಕಾಯಿದೆ ಸೆ. 290 ಅಡಿಯಲ್ಲಿ ಪ್ರಕರಣ ದಾಖಲಿಸಿದ ಪೊಲೀಸರು ಈತನನ್ನ ಬಂಧಿಸಿದ್ದಾರೆ. ವಿಚಾರಣೆ ವೇಳೆ, ನಕಲಿ ಗನ್ ಹಿಡಿದು ಏರಿಯಾದಲ್ಲಿ ಹವಾ ಸೃಷ್ಟಿಸಲು ಹೋದವನ ಗುಟ್ಟು ಬಯಲಾಗಿದೆ. ರೀಲ್ಸ್ ಶೋಕಿಗೆ ಬಿದ್ದ ಯುವಕನನ್ನು ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಕಳಿಸಿಕೊಟ್ಟಿದ್ದಾರೆ.
Arun Kathare internet reels star arrested by bangalore police for posing with ak 47 guns and fake gold with bodyguards. Public has complained against him for moving around with guns and bodyguards. Police who arrested him booked him under arms act and has been sent to jail.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm