ಬ್ರೇಕಿಂಗ್ ನ್ಯೂಸ್
01-07-24 05:27 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 01: ರಿಲ್ಸ್ ಶೋಗಾಗಿ ಶೋಕಿ ಮಾಡಿದವನನ್ನು ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಮುದ್ದೆ ಮುರಿಯಲು ಕಳಿಸಿದ್ದಾರೆ. ಈತ ಎಕೆ 47 ರೈಫಲ್ ಹಿಡಿದ ಗನ್ ಮ್ಯಾನ್ಗಳನ್ನ ಆಗಿಟ್ಟುಕೊಂಡು, ಪಾಶ್ ಕಾರುಗಳನ್ನು ಚಲಾಯಿಸಿಕೊಂಡು, ಮೈಮೇಲೆ ಕಿಲೋಗಟ್ಟಲೆ ಚಿನ್ನ ಧರಿಸಿಕೊಂಡು ನಗರದಲ್ಲಿ ಶೋಕಿ ಮಾಡುತ್ತಿದ್ದ.
ಬೀದಿಬೀದಿಯಲ್ಲಿ ಈತನ ಗನ್ ಝಳಪಿಸುವಿಕೆ ಕಂಡು ಜನ ಆತಂಕಕ್ಕೊಳಗಾಗಿದ್ದರು.
ಹೀಗೆ ಶೋ ಮಾಡಲು ಹೋಗಿ ಜೈಲು ಸೇರಿರುವ ರೀಲ್ಸ್ ಸ್ಟಾರ್ ಹೆಸರು ಅರುಣ್ ಕಟಾರೆ. ಕೊತ್ತನೂರು ಪೊಲೀಸರು ಈತನನ್ನು ಬಂಧಿಸಿದ್ದಾರೆ. ರೌಡಿ ಚಟುವಟಿಕೆ ಮತ್ತು ಹಳೆಯ ಎಂಓಬಿಗಳ ಮೇಲೆ ನಿಗಾ ವಹಿಸಿದ್ದ ಕೊತ್ತನೂರು ಸಿಬ್ಬಂದಿ ಬಾತ್ಮಿದಾರರಿಂದ ಬಂದ ಮಾಹಿತಿ ಮೇರೆಗೆ ಅರುಣ್ ಕಟಾರೆಯನ್ನು ವಶಕ್ಕೆ ಪಡೆದಿದ್ದಾರೆ.
ಈತ ಬಾಡಿಗಾರ್ಡ್ಸ್ ಇಟ್ಕೊಂಡು, ಅವರ ಕೈಲಿ ಎಕೆ 47 ನಕಲಿ ಗನ್ ಹಿಡಿಸಿ ರಸ್ತೆಯಲ್ಲಿ ಶೋಆಫ್ ಮಾಡುತ್ತಿದ್ದ. ಮೈಮೇಲೆ ನಕಲಿ ಚಿನ್ನ ಹೇರಿಕೊಳ್ಳುತ್ತಿದ್ದ. ಅರುಣ್ ಕಟಾರೆ ಶೋನಿಂದ ಬೆದರಿದ ಸಾರ್ವಜನಿಕರು ಆತಂಕದಿಂದ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಆರ್ಮ್ಸ್ ಕಾಯಿದೆ ಸೆ. 290 ಅಡಿಯಲ್ಲಿ ಪ್ರಕರಣ ದಾಖಲಿಸಿದ ಪೊಲೀಸರು ಈತನನ್ನ ಬಂಧಿಸಿದ್ದಾರೆ. ವಿಚಾರಣೆ ವೇಳೆ, ನಕಲಿ ಗನ್ ಹಿಡಿದು ಏರಿಯಾದಲ್ಲಿ ಹವಾ ಸೃಷ್ಟಿಸಲು ಹೋದವನ ಗುಟ್ಟು ಬಯಲಾಗಿದೆ. ರೀಲ್ಸ್ ಶೋಕಿಗೆ ಬಿದ್ದ ಯುವಕನನ್ನು ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಕಳಿಸಿಕೊಟ್ಟಿದ್ದಾರೆ.
Arun Kathare internet reels star arrested by bangalore police for posing with ak 47 guns and fake gold with bodyguards. Public has complained against him for moving around with guns and bodyguards. Police who arrested him booked him under arms act and has been sent to jail.
09-06-25 12:35 pm
Bangalore Correspondent
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm