ಬ್ರೇಕಿಂಗ್ ನ್ಯೂಸ್
02-07-24 06:03 pm HK News Desk ಕ್ರೈಂ
ಮೈಸೂರು, ಜುಲೈ 02: ಕೊಲೆಯಾಗಿ ಹೋದ ಪುತ್ರನ ಅಗಲಿಕೆಯ ನೋವು ಸಹಿಸದೆ ತಾಯಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಕೂರ್ಗಳ್ಳಿಯಲ್ಲಿ ನಡೆದಿದೆ.
ಭಾಗ್ಯಮ್ಮ (46) ಆತ್ಮಹತ್ಯೆ ಮಾಡಿಕೊಂಡವರು.
ನಿನ್ನೆ ಅವರು ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಇವರ ಅಳಿಯ, ಅಂದರೆ ಮಗಳ ಗಂಡನಿಂದಲೇ ಮಗ ಅಭಿಷೇಕ್ ಕೊಲೆಯಾಗಿದ್ದ. ಈ ಕೊಲೆ ಮೈಸೂರಿನ ಕುವೆಂಪುನಗರದಲ್ಲಿ ಜೂನ್ 9ರಂದು ನಡೆದಿತ್ತು.
ಅಳಿಯ ರವಿಚಂದ್ರ ವರದಕ್ಷಿಣೆ ತರುವಂತೆ ಪತ್ನಿಯನ್ನು ಪೀಡಿಸುತ್ತಿದ್ದ. ಹಲ್ಲೆ ನಡೆಸುತ್ತಿದ್ದ. ಇದರಿಂದ ನೊಂದ ತಂಗಿ ಈ ಬಗ್ಗೆ ಅಣ್ಣನಲ್ಲಿ ದೂರಿದ್ದಳು. ತಂಗಿ ಮೇಲೆ ಆಗುತ್ತಿರುವ ಹಲ್ಲೆಯನ್ನು ತಡೆಯಲು ಹೋಗಿದ್ದ ಅಭಿಷೇಕ್ಗೆ ಭಾವ ರವಿಚಂದ್ರ ಚಾಕುವಿನಿಂದ ಇರಿದಿದ್ದು, ಅಭಿಷೇಕ್ ಸ್ಥಳದಲ್ಲೇ ಮೃತಪಟ್ಟಿದ್ದರು.
ಮಗ ಹತ್ಯೆಯಾಗಿದ್ದು, ಅಳಿಯ ಜೈಲುಪಾಲಾಗಿದ್ದಾನೆ. ಈ ಘಟನೆಗಳಿಂದ ನೊಂದ ತಾಯಿ ಭಾಗ್ಯಮ್ಮ, ಅಂದಿನಿಂದ ಮಗನ ನೆನಪಿನಲ್ಲಿಯೇ ಖಿನ್ನತೆಗೆ ಜಾರಿದ್ದರು. ನಿನ್ನೆ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Mysuru 46 year old mother commits suicide after son been murdered by son in law. The deceased has been identified as Bhagyamma.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm