ಬ್ರೇಕಿಂಗ್ ನ್ಯೂಸ್
02-07-24 06:03 pm HK News Desk ಕ್ರೈಂ
ಮೈಸೂರು, ಜುಲೈ 02: ಕೊಲೆಯಾಗಿ ಹೋದ ಪುತ್ರನ ಅಗಲಿಕೆಯ ನೋವು ಸಹಿಸದೆ ತಾಯಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಕೂರ್ಗಳ್ಳಿಯಲ್ಲಿ ನಡೆದಿದೆ.
ಭಾಗ್ಯಮ್ಮ (46) ಆತ್ಮಹತ್ಯೆ ಮಾಡಿಕೊಂಡವರು.
ನಿನ್ನೆ ಅವರು ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಇವರ ಅಳಿಯ, ಅಂದರೆ ಮಗಳ ಗಂಡನಿಂದಲೇ ಮಗ ಅಭಿಷೇಕ್ ಕೊಲೆಯಾಗಿದ್ದ. ಈ ಕೊಲೆ ಮೈಸೂರಿನ ಕುವೆಂಪುನಗರದಲ್ಲಿ ಜೂನ್ 9ರಂದು ನಡೆದಿತ್ತು.
ಅಳಿಯ ರವಿಚಂದ್ರ ವರದಕ್ಷಿಣೆ ತರುವಂತೆ ಪತ್ನಿಯನ್ನು ಪೀಡಿಸುತ್ತಿದ್ದ. ಹಲ್ಲೆ ನಡೆಸುತ್ತಿದ್ದ. ಇದರಿಂದ ನೊಂದ ತಂಗಿ ಈ ಬಗ್ಗೆ ಅಣ್ಣನಲ್ಲಿ ದೂರಿದ್ದಳು. ತಂಗಿ ಮೇಲೆ ಆಗುತ್ತಿರುವ ಹಲ್ಲೆಯನ್ನು ತಡೆಯಲು ಹೋಗಿದ್ದ ಅಭಿಷೇಕ್ಗೆ ಭಾವ ರವಿಚಂದ್ರ ಚಾಕುವಿನಿಂದ ಇರಿದಿದ್ದು, ಅಭಿಷೇಕ್ ಸ್ಥಳದಲ್ಲೇ ಮೃತಪಟ್ಟಿದ್ದರು.
ಮಗ ಹತ್ಯೆಯಾಗಿದ್ದು, ಅಳಿಯ ಜೈಲುಪಾಲಾಗಿದ್ದಾನೆ. ಈ ಘಟನೆಗಳಿಂದ ನೊಂದ ತಾಯಿ ಭಾಗ್ಯಮ್ಮ, ಅಂದಿನಿಂದ ಮಗನ ನೆನಪಿನಲ್ಲಿಯೇ ಖಿನ್ನತೆಗೆ ಜಾರಿದ್ದರು. ನಿನ್ನೆ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Mysuru 46 year old mother commits suicide after son been murdered by son in law. The deceased has been identified as Bhagyamma.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm