ಬ್ರೇಕಿಂಗ್ ನ್ಯೂಸ್
02-07-24 06:03 pm HK News Desk ಕ್ರೈಂ
ಮೈಸೂರು, ಜುಲೈ 02: ಕೊಲೆಯಾಗಿ ಹೋದ ಪುತ್ರನ ಅಗಲಿಕೆಯ ನೋವು ಸಹಿಸದೆ ತಾಯಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಕೂರ್ಗಳ್ಳಿಯಲ್ಲಿ ನಡೆದಿದೆ.
ಭಾಗ್ಯಮ್ಮ (46) ಆತ್ಮಹತ್ಯೆ ಮಾಡಿಕೊಂಡವರು.
ನಿನ್ನೆ ಅವರು ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಇವರ ಅಳಿಯ, ಅಂದರೆ ಮಗಳ ಗಂಡನಿಂದಲೇ ಮಗ ಅಭಿಷೇಕ್ ಕೊಲೆಯಾಗಿದ್ದ. ಈ ಕೊಲೆ ಮೈಸೂರಿನ ಕುವೆಂಪುನಗರದಲ್ಲಿ ಜೂನ್ 9ರಂದು ನಡೆದಿತ್ತು.
ಅಳಿಯ ರವಿಚಂದ್ರ ವರದಕ್ಷಿಣೆ ತರುವಂತೆ ಪತ್ನಿಯನ್ನು ಪೀಡಿಸುತ್ತಿದ್ದ. ಹಲ್ಲೆ ನಡೆಸುತ್ತಿದ್ದ. ಇದರಿಂದ ನೊಂದ ತಂಗಿ ಈ ಬಗ್ಗೆ ಅಣ್ಣನಲ್ಲಿ ದೂರಿದ್ದಳು. ತಂಗಿ ಮೇಲೆ ಆಗುತ್ತಿರುವ ಹಲ್ಲೆಯನ್ನು ತಡೆಯಲು ಹೋಗಿದ್ದ ಅಭಿಷೇಕ್ಗೆ ಭಾವ ರವಿಚಂದ್ರ ಚಾಕುವಿನಿಂದ ಇರಿದಿದ್ದು, ಅಭಿಷೇಕ್ ಸ್ಥಳದಲ್ಲೇ ಮೃತಪಟ್ಟಿದ್ದರು.
ಮಗ ಹತ್ಯೆಯಾಗಿದ್ದು, ಅಳಿಯ ಜೈಲುಪಾಲಾಗಿದ್ದಾನೆ. ಈ ಘಟನೆಗಳಿಂದ ನೊಂದ ತಾಯಿ ಭಾಗ್ಯಮ್ಮ, ಅಂದಿನಿಂದ ಮಗನ ನೆನಪಿನಲ್ಲಿಯೇ ಖಿನ್ನತೆಗೆ ಜಾರಿದ್ದರು. ನಿನ್ನೆ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Mysuru 46 year old mother commits suicide after son been murdered by son in law. The deceased has been identified as Bhagyamma.
16-03-26 03:36 pm
HK News Staffer
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 02:46 pm
HK News Staffer
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am