ಬ್ರೇಕಿಂಗ್ ನ್ಯೂಸ್
02-07-24 06:03 pm HK News Desk ಕ್ರೈಂ
ಮೈಸೂರು, ಜುಲೈ 02: ಕೊಲೆಯಾಗಿ ಹೋದ ಪುತ್ರನ ಅಗಲಿಕೆಯ ನೋವು ಸಹಿಸದೆ ತಾಯಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಕೂರ್ಗಳ್ಳಿಯಲ್ಲಿ ನಡೆದಿದೆ.
ಭಾಗ್ಯಮ್ಮ (46) ಆತ್ಮಹತ್ಯೆ ಮಾಡಿಕೊಂಡವರು.
ನಿನ್ನೆ ಅವರು ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಇವರ ಅಳಿಯ, ಅಂದರೆ ಮಗಳ ಗಂಡನಿಂದಲೇ ಮಗ ಅಭಿಷೇಕ್ ಕೊಲೆಯಾಗಿದ್ದ. ಈ ಕೊಲೆ ಮೈಸೂರಿನ ಕುವೆಂಪುನಗರದಲ್ಲಿ ಜೂನ್ 9ರಂದು ನಡೆದಿತ್ತು.
ಅಳಿಯ ರವಿಚಂದ್ರ ವರದಕ್ಷಿಣೆ ತರುವಂತೆ ಪತ್ನಿಯನ್ನು ಪೀಡಿಸುತ್ತಿದ್ದ. ಹಲ್ಲೆ ನಡೆಸುತ್ತಿದ್ದ. ಇದರಿಂದ ನೊಂದ ತಂಗಿ ಈ ಬಗ್ಗೆ ಅಣ್ಣನಲ್ಲಿ ದೂರಿದ್ದಳು. ತಂಗಿ ಮೇಲೆ ಆಗುತ್ತಿರುವ ಹಲ್ಲೆಯನ್ನು ತಡೆಯಲು ಹೋಗಿದ್ದ ಅಭಿಷೇಕ್ಗೆ ಭಾವ ರವಿಚಂದ್ರ ಚಾಕುವಿನಿಂದ ಇರಿದಿದ್ದು, ಅಭಿಷೇಕ್ ಸ್ಥಳದಲ್ಲೇ ಮೃತಪಟ್ಟಿದ್ದರು.
ಮಗ ಹತ್ಯೆಯಾಗಿದ್ದು, ಅಳಿಯ ಜೈಲುಪಾಲಾಗಿದ್ದಾನೆ. ಈ ಘಟನೆಗಳಿಂದ ನೊಂದ ತಾಯಿ ಭಾಗ್ಯಮ್ಮ, ಅಂದಿನಿಂದ ಮಗನ ನೆನಪಿನಲ್ಲಿಯೇ ಖಿನ್ನತೆಗೆ ಜಾರಿದ್ದರು. ನಿನ್ನೆ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Mysuru 46 year old mother commits suicide after son been murdered by son in law. The deceased has been identified as Bhagyamma.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm