ಬ್ರೇಕಿಂಗ್ ನ್ಯೂಸ್
04-07-24 10:18 pm Udupi Correspondent ಕ್ರೈಂ
ಉಡುಪಿ, ಜುಲೈ.4: ಟಾಸ್ಕ್ ಪೂರ್ಣಗೊಳಿಸಿ ಹಣ ಸಂಪಾದಿಸುವ ಬಗ್ಗೆ ವಾಟ್ಸ್ ಆ್ಯಪ್ನಲ್ಲಿ ಬಂದ ಸಂದೇಶವನ್ನು ಕ್ಲಿಕ್ ಮಾಡಿದ ಯುವತಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದಾರೆ.
ಮಣಿಪಾಲದಲ್ಲಿ ಪಿಎಚ್.ಡಿ ವ್ಯಾಸಂಗ ಮಾಡಿಕೊಂಡಿರುವ ಉತ್ತರ ಭಾರತ ಮೂಲದ ಗಿಟಿಕಾ ಬಸಿನ್ ಎಂಬ ಯುವತಿ ಜೂ.23ರಂದು ತಮ್ಮ ಕೊಠಡಿಯಲ್ಲಿರುವಾಗ ಅವರ ವಾಟ್ಸ್ಆ್ಯಪ್ಗೆ Review job & Pre Paid Tasks ಎಂಬ ಸಂದೇಶ ಬಂದಿತ್ತು. ಅದರಲ್ಲಿ ಕೊಡಲಾಗಿದ್ದ ಟಾಸ್ಕ್ ಗಳನ್ನು ಪೂರ್ಣಗೊಳಿಸುವಂತೆ ತಿಳಿಸಲಾಗಿತ್ತು.
ಕುತೂಹಲಕ್ಕಾಗಿ ಪೂರ್ಣಗೊಳಿಸಿದಾಗ ಅವರ ಬ್ಯಾಂಕ್ ಖಾತೆಗೆ 205 ರೂ. ಜಮೆಯಾಯಿತು. ಅನಂತರ ಅಪರಿಚಿತ ವ್ಯಕ್ತಿ ಅವರ ಟೆಲಿಗ್ರಾಂ ಆ್ಯಪ್ಗೆ Linkdin idea 2024 ಎಂಬ ಲಿಂಕ್ ಕಳುಹಿಸಿ ಜಾಯಿನ್ ಆಗುವಂತೆ ತಿಳಿಸಿದ್ದರು. ಗ್ರೂಪ್ಗೆ ಸೇರ್ಪಡೆಯಾದ ಬಳಿಕ Pre Paid Tasks ನಲ್ಲಿ ಹೂಡಿಕೆ ಮಾಡುವಂತೆ ತಿಳಿಸಲಾಯಿತು.
4,600 ರೂ. ಹೂಡಿಕೆ ಮಾಡಿದಾಗ ಅವರ ಖಾತೆಗೆ 5,850 ರೂ. ಜಮೆ ಮಾಡುವ ಮೂಲಕ ವಂಚಕರು ವಿದ್ಯಾರ್ಥಿನಿಯನ್ನು ಮೋಸದ ಬಲೆಗೆ ಬೀಳಿಸಿಕೊಂಡರು. ಎರಡು ಬಾರಿ ಅನಾಯಾಸವಾಗಿ ಹಣ ಗಳಿಸಿದ ಯುವತಿಗೆ “ಹೆಚ್ಚಿನ ಹೂಡಿಕೆ ಮಾಡಿದರೆ ಹೆಚ್ಚಿನ ಹಣ ನೀಡುತ್ತೇವೆ’ ಎಂದು ಅಪರಿಚಿತರು ಆಮಿಷ ಒಡ್ಡಿದ್ದರು. ಅದರ ಮೇರೆಗೆ ವಿವಿಧ ಬ್ಯಾಂಕ್ ಖಾತೆಗಳಲ್ಲಿದ್ದ ಒಟ್ಟು 2,20,100 ರೂ.ಗಳನ್ನು ಅಪರಿಚಿತರ ಬ್ಯಾಂಕ್ ಖಾತೆಗೆ ಜಮೆ ಮಾಡಿದ್ದರು. ಇದರ ಬಳಿಕ ವಂಚಕರು ಹಣವನ್ನು ಮರಳಿಸದೆ ವಂಚನೆ ಎಸಗಿದ್ದಾರೆ ಎಂದವರು ಮಣಿಪಾಲ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
WhatsApp online fraud, Udupi manipal student looses 5 lakhs. She was trapped with Job review and pre paid tasks and later lost Rs 5 lakhs from her account. A case has been registered at the cyber police station.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
24-01-26 11:18 pm
Mangaluru Staffer
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm