ಬ್ರೇಕಿಂಗ್ ನ್ಯೂಸ್
04-07-24 10:18 pm Udupi Correspondent ಕ್ರೈಂ
ಉಡುಪಿ, ಜುಲೈ.4: ಟಾಸ್ಕ್ ಪೂರ್ಣಗೊಳಿಸಿ ಹಣ ಸಂಪಾದಿಸುವ ಬಗ್ಗೆ ವಾಟ್ಸ್ ಆ್ಯಪ್ನಲ್ಲಿ ಬಂದ ಸಂದೇಶವನ್ನು ಕ್ಲಿಕ್ ಮಾಡಿದ ಯುವತಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದಾರೆ.
ಮಣಿಪಾಲದಲ್ಲಿ ಪಿಎಚ್.ಡಿ ವ್ಯಾಸಂಗ ಮಾಡಿಕೊಂಡಿರುವ ಉತ್ತರ ಭಾರತ ಮೂಲದ ಗಿಟಿಕಾ ಬಸಿನ್ ಎಂಬ ಯುವತಿ ಜೂ.23ರಂದು ತಮ್ಮ ಕೊಠಡಿಯಲ್ಲಿರುವಾಗ ಅವರ ವಾಟ್ಸ್ಆ್ಯಪ್ಗೆ Review job & Pre Paid Tasks ಎಂಬ ಸಂದೇಶ ಬಂದಿತ್ತು. ಅದರಲ್ಲಿ ಕೊಡಲಾಗಿದ್ದ ಟಾಸ್ಕ್ ಗಳನ್ನು ಪೂರ್ಣಗೊಳಿಸುವಂತೆ ತಿಳಿಸಲಾಗಿತ್ತು.
ಕುತೂಹಲಕ್ಕಾಗಿ ಪೂರ್ಣಗೊಳಿಸಿದಾಗ ಅವರ ಬ್ಯಾಂಕ್ ಖಾತೆಗೆ 205 ರೂ. ಜಮೆಯಾಯಿತು. ಅನಂತರ ಅಪರಿಚಿತ ವ್ಯಕ್ತಿ ಅವರ ಟೆಲಿಗ್ರಾಂ ಆ್ಯಪ್ಗೆ Linkdin idea 2024 ಎಂಬ ಲಿಂಕ್ ಕಳುಹಿಸಿ ಜಾಯಿನ್ ಆಗುವಂತೆ ತಿಳಿಸಿದ್ದರು. ಗ್ರೂಪ್ಗೆ ಸೇರ್ಪಡೆಯಾದ ಬಳಿಕ Pre Paid Tasks ನಲ್ಲಿ ಹೂಡಿಕೆ ಮಾಡುವಂತೆ ತಿಳಿಸಲಾಯಿತು.
4,600 ರೂ. ಹೂಡಿಕೆ ಮಾಡಿದಾಗ ಅವರ ಖಾತೆಗೆ 5,850 ರೂ. ಜಮೆ ಮಾಡುವ ಮೂಲಕ ವಂಚಕರು ವಿದ್ಯಾರ್ಥಿನಿಯನ್ನು ಮೋಸದ ಬಲೆಗೆ ಬೀಳಿಸಿಕೊಂಡರು. ಎರಡು ಬಾರಿ ಅನಾಯಾಸವಾಗಿ ಹಣ ಗಳಿಸಿದ ಯುವತಿಗೆ “ಹೆಚ್ಚಿನ ಹೂಡಿಕೆ ಮಾಡಿದರೆ ಹೆಚ್ಚಿನ ಹಣ ನೀಡುತ್ತೇವೆ’ ಎಂದು ಅಪರಿಚಿತರು ಆಮಿಷ ಒಡ್ಡಿದ್ದರು. ಅದರ ಮೇರೆಗೆ ವಿವಿಧ ಬ್ಯಾಂಕ್ ಖಾತೆಗಳಲ್ಲಿದ್ದ ಒಟ್ಟು 2,20,100 ರೂ.ಗಳನ್ನು ಅಪರಿಚಿತರ ಬ್ಯಾಂಕ್ ಖಾತೆಗೆ ಜಮೆ ಮಾಡಿದ್ದರು. ಇದರ ಬಳಿಕ ವಂಚಕರು ಹಣವನ್ನು ಮರಳಿಸದೆ ವಂಚನೆ ಎಸಗಿದ್ದಾರೆ ಎಂದವರು ಮಣಿಪಾಲ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
WhatsApp online fraud, Udupi manipal student looses 5 lakhs. She was trapped with Job review and pre paid tasks and later lost Rs 5 lakhs from her account. A case has been registered at the cyber police station.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm