ಬ್ರೇಕಿಂಗ್ ನ್ಯೂಸ್
07-07-24 07:54 pm HK News Desk ಕ್ರೈಂ
ಶಿವಮೊಗ್ಗ, ಜುಲೈ.07: ಕಾಣೆಯಾಗಿದ್ದ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಯುವತಿ ಈಗ ಶವವಾಗಿ ಪತ್ತೆಯಾಗಿದ್ದಾಳೆ. ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿಯಾಗಿದ್ದ ಪೂಜಾ.ಎ.ಕೆ (24) ಕೊಲೆಯಾದ ಮೃತ ದುರ್ದೈವಿ.
ಕಳೆದ ಜೂ.30ರಂದು ಮನೆಯಿಂದ ಕೆಲಸಕ್ಕೆ ಹೋಗಿದ್ದ ಪೂಜಾ ಏಕಾಏಕಿ ಕಾಣೆಯಾಗಿದ್ದಳು. ಮನೆಗೆ ವಾಪಸ್ ಬರದ ಹಿನ್ನೆಲೆಯಲ್ಲಿ ಪೂಜಾ ಪೋಷಕರು ಆತಂಕಗೊಂಡು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಬಳಿಕ ಆಗುಂಬೆ ಪೊಲೀಸ್ ಠಾಣೆಯಲ್ಲಿ ತಂದೆ ಕುಶಾಲ್ ಮಿಸ್ಸಿಂಗ್ ಕಂಪ್ಲೇಟ್ ಕೊಟ್ಟಿದ್ದರು.
ಆಗುಂಬೆ ಪೊಲೀಸ್ ಠಾಣೆಯ ಪಿಎಸ್ಐ ರಂಗನಾಥ್ ಅಂತರಗಟ್ಟಿ ನೇತೃತ್ವದಲ್ಲಿ ತಂಡ ರಚನೆ ಮಾಡಿ ಕಾರ್ಯಾಚರಣೆ ನಡೆಸಿದ್ದ ಪೊಲೀಸರಿಗೆ ಆಗುಂಬೆಯ ಹೊಂಡಾದಲ್ಲಿ ಕೊಳೆತ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿತ್ತು.
ಬಳಿಕ ಆಕೆಯ ಫೋನ್ ಕಾಲ್ ಲಿಸ್ಟ್ ತೆಗೆದು ಮಿಸ್ಸಿಂಗ್ ಆದ ಕೊನೆ ದಿನ ಯಾರೆಲ್ಲ ಕರೆ ಮಾಡಿದ್ದರು ಅವರನ್ನೆಲ್ಲ ಪೊಲೀಸರು ವಿಚಾರಣೆ ನಡೆಸಿದ್ದರು.
ಈ ವೇಳೆ ಹಲವು ವರ್ಷಗಳಿಂದ ಸ್ನೇಹಿತನಾಗಿದ್ದ ಮಣಿಕಂಠ ಎಂಬಾತನಿಂದಲೇ ಪೂಜಾ ಕೂಲೆಯಾಗಿದ್ದಳು. ಪೊಲೀಸರು ತಮ್ಮದೇ ಸ್ಟೈಲ್ನಲ್ಲಿ ವಿಚಾರನೆ ನಡೆಸಿದಾಗ ಪೂಜಾಳನ್ನು ಕೊಂದಿದ್ದಾಗಿ ಮಣಿಕಂಠ ಒಪ್ಪಿಕೊಂಡಿದ್ದಾನೆ. ಹಣಕಾಸಿ ವಿಚಾರಕ್ಕೆ ಜಗಳ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ.
ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ಪೊಲೀಸರು ಆರೋಪಿ ಮಣಿಯನ್ನು ಶವ ಎಸೆದ ಸ್ಥಳಕ್ಕೆ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಿದ್ದಾರೆ. ಶವವನ್ನು ವಶಕ್ಕೆ ಪಡೆದುಕೊಂಡು ಮರಣೋತ್ತರ ಪರೀಕ್ಷೆಗಾಗಿ ಕಳಿಸಿದ್ದಾರೆ.
ಸದ್ಯ ಆಗುಂಬೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
A woman, who had gone missing for the last four days, was found dead near Agumbe Ghat in Tirthahalli taluk on Saturday. The police have arrested a person, a distant relative of the woman, in connection with the murder. Pooja, 24, of Hosamane in Naluru-Kulige panchayat in Tirthahalli taluk had gone missing four days ago. Her parents filed a complaint with the police. During the investigation, the police interrogated a few of her relatives and finally found that she was allegedly murdered by her distant relative, Manikantha. The police arrested the accused
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm