ಬ್ರೇಕಿಂಗ್ ನ್ಯೂಸ್
10-07-24 09:25 am Mangaluru Correspondent ಕ್ರೈಂ
ಮಂಗಳೂರು, ಜುಲೈ 10: ದರೋಡೆ ನಡೆಸಿ ಪರಾರಿಯಾಗಿದ್ದ ಮಧ್ಯಪ್ರದೇಶ ಮೂಲದ ಕತರ್ನಾಕ್ ಚಡ್ಡಿ ಗ್ಯಾಂಗ್ ಅನ್ನು ಪೊಲೀಸರು ಸಕಲೇಶಪುರದಲ್ಲಿ ಬಂಧಿಸಿದ್ದರು. ರಾತ್ರಿ ವೇಳೆ ಪರಾರಿಯಾಗಲು ಯತ್ನಿಸಿದಾಗ, ಚೆಡ್ಡಿ ಗ್ಯಾಂಗ್ ಸದಸ್ಯರ ಮೇಲೆ ಪೊಲೀಸರು ಶೂಟ್ ಔಟ್ ಮಾಡಿದ್ದಾರೆ.
ಮುಲ್ಕಿ ಬಳಿ ಕಾರು ಬಿಟ್ಟು ಹೋಗಿದ್ದ ಸ್ಥಳಕ್ಕೆ ಪೊಲೀಸರು ಆರೋಪಿಗಳನ್ನು ಕರೆದೊಯ್ದು ಮಹಜರು ನಡೆಸುತ್ತಿದ್ದಾಗ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದಾರೆ ಎನ್ನಲಾಗುತ್ತಿದ್ದು ಈ ಸಂದರ್ಭ ಪೊಲೀಸರು ಕಾಲಿಗೆ ಗುಂಡೇಟು ಹಾರಿಸಿದ್ದಾರೆ. ಇಬ್ಬರ ಕಾಲಿಗೆ ಗುಂಡೇಟು ಬಿದ್ದಿದ್ದು ಅವರನ್ನು ವೆನ್ಲಾಕ್ ಆಸ್ಪತ್ರೆಗೆ ಸೇರಿಸಲಾಗಿದೆ.




ಮಂಗಳವಾರ ನಸುಕಿನಲ್ಲಿ ಉರ್ವಾ ಬಳಿಯ ಕೋಟೆಕಣಿಯಲ್ಲಿ ವೃದ್ಧ ದಂಪತಿಗೆ ಹಲ್ಲೆಗೈದು ದರೋಡೆ ನಡೆಸಿ ಪರಾರಿಯಾಗಿದ್ದ ನಾಲ್ವರು ಕಳ್ಳರನ್ನು ಬೆಂಗಳೂರು ಬಸ್ಸಿನಲ್ಲಿ ತೆರಳುತ್ತಿದ್ದಾಗಲೇ ಸಕಲೇಶಪುರದಲ್ಲಿ ಪೊಲೀಸರು ಅಡ್ಡಹಾಕಿ ಬಂಧಿಸಿದ್ದರು. ಮಂಗಳೂರು ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದರು.
ಆರೋಪಿಗಳು ಎಎಸ್ ಐ ಒಬ್ಬರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ, ಪೊಲೀಸರು ಇಬ್ಬರ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
Police Shootout, Attack on Police, two of Chaddi Gang members trying to escape shot in leg. Mangaluru city police arrested a gang of four dacoits belonging to the notorious 'chaddi' gang hours after they struck at a house of an elderly couple and decamped with gold ornaments and other valuables on Tuesday.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am