ಬ್ರೇಕಿಂಗ್ ನ್ಯೂಸ್
11-07-24 10:57 pm Mangalore Correspondent ಕ್ರೈಂ
ಮಂಗಳೂರು, ಜುಲೈ 11: ಮೂಡುಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ಸಿಎ ಕಲಿಯುತ್ತಿದ್ದ ವಿದ್ಯಾರ್ಥಿನಿ ಶ್ರೀನಿಧಿ ಶೆಟ್ಟಿ(21) ಎಂಬ ಯುವತಿ ದಿಢೀರ್ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಆಕೆಯ ಆತ್ಮಹತ್ಯೆಗೆ ವ್ಯಕ್ತಿಯೊಬ್ಬನ ಕಿರುಕುಳ ಕಾರಣ ಎನ್ನುವ ಆರೋಪ ಕೇಳಿಬಂದಿದ್ದು ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಎನ್ಎಸ್ ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಆಗ್ರಹ ಮಾಡಿದ್ದಾರೆ.
ಶ್ರೀನಿಧಿ ಶೆಟ್ಟಿ ಜುಲೈ 5ರಂದು ಉಡುಪಿ ಜಿಲ್ಲೆಯ ಮಣಿಪಾಲ ಠಾಣೆ ವ್ಯಾಪ್ತಿಯ ಹೆರ್ಗಂದೂರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ವೇಳೆ ಡೆತ್ ನೋಟ್ ನಲ್ಲಿ ತನ್ನ ಸಾವಿಗೆ ಕಾರಣವಾದ ವ್ಯಕ್ತಿಯ ಬಗ್ಗೆ ಬರೆದಿಟ್ಟಿದ್ದಾಳೆ ಎನ್ನಲಾಗುತ್ತಿದೆ. ಮಣಿಪಾಲ ಠಾಣೆಯಲ್ಲಿ ಈ ಬಗ್ಗೆ ಅಸಹಜ ಸಾವು ಎಂದಷ್ಟೇ ಪ್ರಕರಣ ದಾಖಲಾಗಿದೆ. ಶ್ರೀನಿಧಿ ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದವರಾಗಿದ್ದು, ಈಕೆಯ ತಂದೆ ಮಣಿಪಾಲ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಇವರು ಮಣಿಪಾಲ ಬಳಿಯಲ್ಲೇ ಬಾಡಿಗೆ ಮನೆ ಮಾಡಿಕೊಂಡಿದ್ದರು.


ಜಾಲತಾಣದಲ್ಲಿ ಶ್ರೀನಿಧಿ ಪರವಾಗಿ ಇತರೇ ವಿದ್ಯಾರ್ಥಿಗಳು ಧ್ವನಿ ಎತ್ತಿದ್ದು ಜಸ್ಟಿಸ್ ಫಾರ್ ಶ್ರೀನಿಧಿ ಎನ್ನುವ ಹ್ಯಾಶ್ ಟ್ಯಾಗ್ ಹಾಕುತ್ತಿದ್ದಾರೆ. ಶ್ರೀನಿಧಿ ಸಾವಿನ ಬಗ್ಗೆ ತನಿಖೆ ಮಾಡಬೇಕೆಂದು ಮೂಡುಬಿದ್ರೆ ಠಾಣೆಗೆ ಮನವಿ ನೀಡಿದ್ದೇವೆ. ಅಲ್ಲದೆ, ಮಣಿಪಾಲ ಠಾಣೆಯ ಪೊಲೀಸರಿಗೂ ನಮ್ಮ ಸಂಘಟನೆಯಿಂದ ಒತ್ತಡ ಹೇರುತ್ತೇವೆ. ಕಾಲೇಜಿನವರು ಸರಣಿ ಆತ್ಮಹತ್ಯೆ ಪ್ರಕರಣಗಳ ಬಗ್ಗೆ ತನಿಖೆ ನಡೆಸಬೇಕು. ಇಲ್ಲದಿದ್ದರೆ, ನಾವು ಎನ್ಎಸ್ ಯುಐ ವತಿಯಿಂದ ಮುತ್ತಿಗೆ ಹಾಕುತ್ತೇವೆ ಎಂದು ಸುಹಾನ್ ಆಳ್ವ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
Moodabidri Alvas college CA student Shrinidhi Shetty suspicious suicide, congress NSIU demands probe, alleges sexually harassment by teacher. Shrinidhi Shetty was found hanging in her room.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 07:18 pm
HK News Staffer
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am