ಬ್ರೇಕಿಂಗ್ ನ್ಯೂಸ್
11-07-24 10:57 pm Mangalore Correspondent ಕ್ರೈಂ
ಮಂಗಳೂರು, ಜುಲೈ 11: ಮೂಡುಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ಸಿಎ ಕಲಿಯುತ್ತಿದ್ದ ವಿದ್ಯಾರ್ಥಿನಿ ಶ್ರೀನಿಧಿ ಶೆಟ್ಟಿ(21) ಎಂಬ ಯುವತಿ ದಿಢೀರ್ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಆಕೆಯ ಆತ್ಮಹತ್ಯೆಗೆ ವ್ಯಕ್ತಿಯೊಬ್ಬನ ಕಿರುಕುಳ ಕಾರಣ ಎನ್ನುವ ಆರೋಪ ಕೇಳಿಬಂದಿದ್ದು ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಎನ್ಎಸ್ ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಆಗ್ರಹ ಮಾಡಿದ್ದಾರೆ.
ಶ್ರೀನಿಧಿ ಶೆಟ್ಟಿ ಜುಲೈ 5ರಂದು ಉಡುಪಿ ಜಿಲ್ಲೆಯ ಮಣಿಪಾಲ ಠಾಣೆ ವ್ಯಾಪ್ತಿಯ ಹೆರ್ಗಂದೂರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ವೇಳೆ ಡೆತ್ ನೋಟ್ ನಲ್ಲಿ ತನ್ನ ಸಾವಿಗೆ ಕಾರಣವಾದ ವ್ಯಕ್ತಿಯ ಬಗ್ಗೆ ಬರೆದಿಟ್ಟಿದ್ದಾಳೆ ಎನ್ನಲಾಗುತ್ತಿದೆ. ಮಣಿಪಾಲ ಠಾಣೆಯಲ್ಲಿ ಈ ಬಗ್ಗೆ ಅಸಹಜ ಸಾವು ಎಂದಷ್ಟೇ ಪ್ರಕರಣ ದಾಖಲಾಗಿದೆ. ಶ್ರೀನಿಧಿ ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದವರಾಗಿದ್ದು, ಈಕೆಯ ತಂದೆ ಮಣಿಪಾಲ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಇವರು ಮಣಿಪಾಲ ಬಳಿಯಲ್ಲೇ ಬಾಡಿಗೆ ಮನೆ ಮಾಡಿಕೊಂಡಿದ್ದರು.


ಜಾಲತಾಣದಲ್ಲಿ ಶ್ರೀನಿಧಿ ಪರವಾಗಿ ಇತರೇ ವಿದ್ಯಾರ್ಥಿಗಳು ಧ್ವನಿ ಎತ್ತಿದ್ದು ಜಸ್ಟಿಸ್ ಫಾರ್ ಶ್ರೀನಿಧಿ ಎನ್ನುವ ಹ್ಯಾಶ್ ಟ್ಯಾಗ್ ಹಾಕುತ್ತಿದ್ದಾರೆ. ಶ್ರೀನಿಧಿ ಸಾವಿನ ಬಗ್ಗೆ ತನಿಖೆ ಮಾಡಬೇಕೆಂದು ಮೂಡುಬಿದ್ರೆ ಠಾಣೆಗೆ ಮನವಿ ನೀಡಿದ್ದೇವೆ. ಅಲ್ಲದೆ, ಮಣಿಪಾಲ ಠಾಣೆಯ ಪೊಲೀಸರಿಗೂ ನಮ್ಮ ಸಂಘಟನೆಯಿಂದ ಒತ್ತಡ ಹೇರುತ್ತೇವೆ. ಕಾಲೇಜಿನವರು ಸರಣಿ ಆತ್ಮಹತ್ಯೆ ಪ್ರಕರಣಗಳ ಬಗ್ಗೆ ತನಿಖೆ ನಡೆಸಬೇಕು. ಇಲ್ಲದಿದ್ದರೆ, ನಾವು ಎನ್ಎಸ್ ಯುಐ ವತಿಯಿಂದ ಮುತ್ತಿಗೆ ಹಾಕುತ್ತೇವೆ ಎಂದು ಸುಹಾನ್ ಆಳ್ವ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
Moodabidri Alvas college CA student Shrinidhi Shetty suspicious suicide, congress NSIU demands probe, alleges sexually harassment by teacher. Shrinidhi Shetty was found hanging in her room.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm