ಬ್ರೇಕಿಂಗ್ ನ್ಯೂಸ್
14-07-24 04:29 pm Mangalore Correspondent ಕ್ರೈಂ
ಮಂಗಳೂರು, ಜುಲೈ 14: ಬುರ್ಖಾ ಧರಿಸಿ ಬಜ್ಪೆಯ ಫೈನಾನ್ಸ್ ಕಚೇರಿಗೆ ನುಗ್ಗಿದ್ದ ಮೂವರಿದ್ದ ತಂಡ ಮಹಿಳೆ ಮೇಲೆ ಆ್ಯಸಿಡ್ ಹಾಕಿ ನಗದು ದರೋಡೆಗೆ ಯತ್ನಿಸಿದ್ದ ಪ್ರಕರಣದಲ್ಲಿ ಬಜ್ಪೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, 15 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಜಪೆ ಶಾಂತಿಗುಡ್ಡೆಯ ಪ್ರೀತೇಶ್ ಯಾನೆ ಪ್ರೀತು (31), ಸುರತ್ಕಲ್ ಕೋಡಿಕೆರೆಯ ಧನರಾಜ್ ಯಾನೆ ಧನು (30) ಹಾಗೂ ಬಾಳ ಕುಂಬಳಕೆರೆಯ ಕುಸುಮಾಕರ ಯಾನೆ ಅಣ್ಣು (37) ಬಂಧಿತರು.
ಮಂಗಳೂರು ತಾಲೂಕು ಬಜಪೆ ಗ್ರಾಮದ ನಿವಾಸಿ ಲೆಸ್ಲಿ ಡಿಕುನ್ಹಾ ಅವರ ಬಜಪೆ ಪೇಟೆಯಲ್ಲಿರುವ ಫೈನಾನ್ಸ್ ಕಚೇರಿಗೆ ಜು.4ರಂದು ಸಂಜೆ ಬುರ್ಖಾ ಧರಿಸಿ ಬಂದಿದ್ದ ಮೂವರು ಚಿನ್ನಾಭರಣ ಸುಲಿಗೆ ಮಾಡಲು ಯತ್ನಿಸಿದ್ದ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಬ್ಬರು ಕಚೇರಿ ಒಳಗಡೆ ಬಂದು ಆ್ಯಸಿಡ್ ಬಾಟಲಿ ತೋರಿಸಿ ಮಹಿಳಾ ಸಿಬಂದಿಯನ್ನು ಬೆದರಿಸಿದ್ದರು. ಈ ವೇಳೆ, ಮಹಿಳೆ ಕಿರುಚಾಡಿದ್ದು ಕೂಡಲೇ ಹೊರಗೆ ಸ್ಟಾರ್ಟ್ ನಲ್ಲೇ ನಿಲ್ಲಿಸಿದ್ದ ಇನ್ನೊಬ್ಬ ವ್ಯಕ್ತಿಯ ಸ್ಕೂಟರಿನಲ್ಲಿ ಮೂವರು ಪರಾರಿಯಾಗಿದ್ದರು. ಇವರು ಅಲ್ಲಿಂದ ತೆರಳುವುದು ಸಿಸಿಟಿವಿಯಲ್ಲಿ ದಾಖಲಾಗಿತ್ತು.
ಪ್ರೀತೇಶ್ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎರಡು ಹಾಗೂ ಬಜಪೆ ಪೊಲೀಸ್ ಠಾಣೆಯಲ್ಲಿ ಒಂದು ಕಳವು ಪ್ರಕರಣ, ಧನರಾಜ್ ವಿರುದ್ಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಎರಡು ಹಾಗೂ ಮೂಡುಬಿದರೆ ಠಾಣೆಯಲ್ಲಿ 1 ಕೊಲೆಯತ್ನ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಪ್ರಕರಣ, ಕುಸುಮಾಕರನ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ 2 ಹಾಗೂ ಬಜಪೆ ಪೊಲೀಸ್ ಠಾಣೆಯಲ್ಲಿ 1 ಕಳವು ಪ್ರಕರಣಗಳು ದಾಖಲಾಗಿರುತ್ತದೆ. ಆರೋಪಿಗಳು ಕಳ್ಳತನದಿಂದ ಗಳಿಸಿದ್ದ ಸುಮಾರು 15 ಲಕ್ಷ ರೂ. ಮೌಲ್ಯದ ಇನೋವಾ ಕಾರು, ಸ್ವಿಫ್ಟ್ ಕಾರು ಮತ್ತು ಸ್ಕೂಟರನ್ನು ವಶಪಡಿಸಿಕೊಳ್ಳಲಾಗಿದೆ.
Bajpe police have arrested three individuals and confiscated valuables worth Rs 15 lac from the accused who allegedly wore burqas, poured acid on a woman working at a finance company, and attempted to loot gold ornaments.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm