ಬ್ರೇಕಿಂಗ್ ನ್ಯೂಸ್
14-07-24 07:45 pm Mangalore Correspondent ಕ್ರೈಂ
ಮಂಗಳೂರು, ಜುಲೈ 14: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಮದ್ರಸಾ ಶಿಕ್ಷಕನೊಬ್ಬ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು ಬಸ್ಸಿನಲ್ಲಿದ್ದ ಮಹಿಳೆಯರೇ ಸೇರಿ ಆತನಿಗೆ ಗೂಸಾ ನೀಡಿದ್ದಾರೆ.
ಮಹಿಳೆಯರಿದ್ದ ಕುಟುಂಬವೊಂದು ಶನಿವಾರ ಸಂಜೆ ಧರ್ಮಸ್ಥಳಕ್ಕೆ ತೆರಳುವುದಕ್ಕಾಗಿ ಬೆಂಗಳೂರಿನಿಂದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಬಂದಿತ್ತು. ಈ ವೇಳೆ, ಬಸ್ ಹಾಸನ ತಲುಪಿದಾಗ ಉಸ್ತಾದ್ ಬಸ್ ಹತ್ತಿದ್ದು ಬಾಲಕಿ ಬಳಿಯಲ್ಲೇ ಕುಳಿತುಕೊಂಡಿದ್ದ. ಬಸ್ಸು ಸಕಲೇಶಪುರ ಘಾಟ್ ಹೆದ್ದಾರಿಯಲ್ಲಿ ಬರುತ್ತಿದ್ದಾಗ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೈಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ. ಇದನ್ನರಿತ ಬಾಲಕಿ ತಾಯಿ ಉಸ್ತಾದ್ ನನ್ನು ಪ್ರಶ್ನೆ ಮಾಡಿದ್ದು ನನ್ನನ್ನು ಮುಟ್ಟಿ ನೋಡು, ಏನಾ ನಿಂಗೆ ಅಂತ ಹಲ್ಲೆಗೆ ಮುಂದಾಗಿದ್ದಾರೆ. ಇದೇ ವೇಳೆ, ಇತರ ಮಹಿಳಾ ಪ್ರಯಾಣಿಕರು ಸೇರಿಕೊಂಡು ಮುಖಕ್ಕೆ ಗುದ್ದಿ ಹಲ್ಲೆ ನಡೆಸಿದ್ದಾರೆ.

ಮಹಿಳೆಯರು ಗೂಸಾ ನೀಡಿದ ಘಟನೆಯ ದೃಶ್ಯ ಮೊಬೈಲಿನಲ್ಲಿ ಸೆರೆಯಾಗಿದೆ. ಬೆಂಗಳೂರಿನಿಂದ ಮಂಗಳೂರು ಬರುತ್ತಿದ್ದ ಬಸ್ಸಿನಲ್ಲಿ ಬಂದಿದ್ದ ಬಾಲಕಿಯ ಕುಟುಂಬ, ಬಸ್ ಗುಂಡ್ಯ ತಲುಪುತ್ತಿದ್ದಂತೆ ಇಳಿದಿದ್ದಾರೆ. ಆ ಕುಟುಂಬವನ್ನು ಬೆಂಬಲಿಸಿದ ಬಂಟ್ವಾಳ ಮತ್ತು ಶಿವಮೊಗ್ಗದ ಯುವಕರನ್ನು ದುರುಗುಟ್ಟಿದ್ದು ಈ ಬಗ್ಗೆ ಯುವಕರು ಉಪ್ಪಿನಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಬಸ್ ಉಪ್ಪಿನಂಗಡಿ ತಲುಪುತ್ತಲೇ ಉಸ್ತಾದ್ ಬಸ್ಸಿನಿಂದ ಇಳಿದು ಹೋಗಿದ್ದಾನೆ. ಘಟನೆ ಬಗ್ಗೆ ಪ್ರಕರಣ ದಾಖಲಾಗಿಲ್ಲ. ಆದರೆ ಗೂಸಾ ನೀಡಿದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
Mangalore Puttur Sexual harassment of girl on KSRTC bus Passengers assault accused, video goes viral on social media.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm