ಬ್ರೇಕಿಂಗ್ ನ್ಯೂಸ್
15-07-24 11:17 pm Mangalore Correspondent ಕ್ರೈಂ
ಪುತ್ತೂರು, ಜುಲೈ 15: ಹೆದ್ದಾರಿ ಬದಿಯ ಅಂಗಡಿಯಲ್ಲಿದ್ದ ವೃದ್ದೆಯ ಚಿನ್ನದ ಸರ ಸೆಳೆದು ಪರಾರಿಯಾಗಲು ಯತ್ನಿಸಿದ ಬೆಂಗಳೂರು ಮೂಲದ ಇಬ್ಬರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಉಪ್ಪಿನಂಗಡಿ ಬಳಿಯ ಅಡ್ಡಹೊಳೆ ಎಂಬಲ್ಲಿ ನಡೆದಿದೆ.
ನೆಲ್ಯಾಡಿ ಬಳಿಯ ಅಡ್ಡಹೊಳೆಯ ಹೆದ್ದಾರಿ ಬದಿಯ ಡ್ರೈ ಫ್ರುಟ್ಸ್ ಅಂಗಡಿಯಲ್ಲಿ ಒಂಟಿಯಾಗಿದ್ದ ವೃದ್ಧ ಮಹಿಳೆ ತ್ರೇಸ್ಯಮ್ಮ (60) ಅವರ ಕುತ್ತಿಗೆಯಲ್ಲಿದ್ದ ಸರವನ್ನು ಸೆಳೆದು ಯುವಕರು ಪರಾರಿಯಾಗಲು ಯತ್ನಿಸಿದ್ದರು. ಮಹಿಳೆಯ ಬೊಬ್ಬೆ ಕೇಳಿ ಸ್ಥಳೀಯರು ಸೇರಿದ್ದು ಯುವಕರನ್ನು ಹಿಡಿದು ಥಳಿಸಿದ್ದಾರೆ.
ಬೆಂಗಳೂರು ಯಶವಂತಪುರ ಮೂಲದ ರೋಹಿತ್ (25) ಮತ್ತು ಅಶೋಕ್ (25) ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕೃತ್ಯಕ್ಕೆ ಕದ್ದು ತಂದಿದ್ದ ಸ್ಕೂಟಿಯನ್ನು ಬಳಸಿದ್ದರು. ಮಂಗಳೂರಿನಲ್ಲಿ ವಾಹನ ಟೆಸ್ಟ್ ಡ್ರೈವ್ ಮಾಡುತ್ತೇವೆ ಎಂದು ಸ್ಕೂಟಿಯೊಂದಿಗೆ ಪರಾರಿಯಾಗಿದ್ದ ಖದೀಮರು ಸರಗಳ್ಳತನಕ್ಕೆ ಅದೇ ಸ್ಕೂಟರ್ ಬಳಸಿದ್ದಾರೆ ಎಂಬುದು ಪತ್ತೆಯಾಗಿದೆ. ಘಟನೆ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two chain snatchers caught by public in Puttur. Public have caught them and handed over them to the police.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm