ಬ್ರೇಕಿಂಗ್ ನ್ಯೂಸ್
15-07-24 11:17 pm Mangalore Correspondent ಕ್ರೈಂ
ಪುತ್ತೂರು, ಜುಲೈ 15: ಹೆದ್ದಾರಿ ಬದಿಯ ಅಂಗಡಿಯಲ್ಲಿದ್ದ ವೃದ್ದೆಯ ಚಿನ್ನದ ಸರ ಸೆಳೆದು ಪರಾರಿಯಾಗಲು ಯತ್ನಿಸಿದ ಬೆಂಗಳೂರು ಮೂಲದ ಇಬ್ಬರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಉಪ್ಪಿನಂಗಡಿ ಬಳಿಯ ಅಡ್ಡಹೊಳೆ ಎಂಬಲ್ಲಿ ನಡೆದಿದೆ.
ನೆಲ್ಯಾಡಿ ಬಳಿಯ ಅಡ್ಡಹೊಳೆಯ ಹೆದ್ದಾರಿ ಬದಿಯ ಡ್ರೈ ಫ್ರುಟ್ಸ್ ಅಂಗಡಿಯಲ್ಲಿ ಒಂಟಿಯಾಗಿದ್ದ ವೃದ್ಧ ಮಹಿಳೆ ತ್ರೇಸ್ಯಮ್ಮ (60) ಅವರ ಕುತ್ತಿಗೆಯಲ್ಲಿದ್ದ ಸರವನ್ನು ಸೆಳೆದು ಯುವಕರು ಪರಾರಿಯಾಗಲು ಯತ್ನಿಸಿದ್ದರು. ಮಹಿಳೆಯ ಬೊಬ್ಬೆ ಕೇಳಿ ಸ್ಥಳೀಯರು ಸೇರಿದ್ದು ಯುವಕರನ್ನು ಹಿಡಿದು ಥಳಿಸಿದ್ದಾರೆ.
ಬೆಂಗಳೂರು ಯಶವಂತಪುರ ಮೂಲದ ರೋಹಿತ್ (25) ಮತ್ತು ಅಶೋಕ್ (25) ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕೃತ್ಯಕ್ಕೆ ಕದ್ದು ತಂದಿದ್ದ ಸ್ಕೂಟಿಯನ್ನು ಬಳಸಿದ್ದರು. ಮಂಗಳೂರಿನಲ್ಲಿ ವಾಹನ ಟೆಸ್ಟ್ ಡ್ರೈವ್ ಮಾಡುತ್ತೇವೆ ಎಂದು ಸ್ಕೂಟಿಯೊಂದಿಗೆ ಪರಾರಿಯಾಗಿದ್ದ ಖದೀಮರು ಸರಗಳ್ಳತನಕ್ಕೆ ಅದೇ ಸ್ಕೂಟರ್ ಬಳಸಿದ್ದಾರೆ ಎಂಬುದು ಪತ್ತೆಯಾಗಿದೆ. ಘಟನೆ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two chain snatchers caught by public in Puttur. Public have caught them and handed over them to the police.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm